
ಉಡುಪಿ – ಸಂಚಾರವಾಣಿಗಾಗಿ ಲಕ್ಷಾಂತರ ರೂಪಾಯಿ ಖರ್ಚು ಮಾಡುವ ಬದಲು ಜನರು ಗೋವುಗಳ ರಕ್ಷಣೆಗಾಗಿ ಖಡ್ಗ ಮತ್ತಿತರ ಆಯುಧಗಳನ್ನು ಖರೀದಿಸಬೇಕು. ಲಕ್ಷಾಂತರ ರೂಪಾಯಿ ಮೌಲ್ಯದ ಸಂಚಾರವಾಣಿ ಖರೀದಿಸಲು ಜನರು ಶಕ್ತರಾಗಿದ್ದರೆ, ಅವರು ನಮ್ಮ ಹಸುಗಳನ್ನು ರಕ್ಷಿಸಲು ಖಂಡಿತವಾಗಿಯೂ ಆಯುಧಗಳನ್ನು ಖರೀದಿಸಿ ಮನೆಯಲ್ಲಿ ಇರಿಸಬಹುದು. ಶಸ್ತ್ರಾಸ್ತ್ರ ಖರೀದಿಯಿಂದ ಜನರು ಗೋಹತ್ಯೆಯನ್ನು ನಿಲ್ಲಿಸುತ್ತಾರೆ, ಎಂದು ವಿಶ್ವ ಹಿಂದೂ ಪರಿಷತ್ತಿನ ನಾಯಕಿ ಸಾಧ್ವಿ ಸರಸ್ವತಿ ಇವರು ಒಂದು ಕಾರ್ಯಕ್ರಮದಲ್ಲಿ ಹೇಳಿದ್ದಾರೆ.
साध्वी ने की लोगों से तलवार खरीदने की अपील #VHP https://t.co/uYu5ao7Dy2
— AajTak (@aajtak) December 14, 2021
ಸಾಧ್ವೀ ಸರಸ್ವತಿಯವರು ತಮ್ಮ ಮಾತನ್ನು ಮುಂದುವರೆಸುತ್ತಾ, ನಾನು ಗೋಶಾಲೆಯಲ್ಲಿ ಹುಟ್ಟಿದ್ದು, ಗೋಹತ್ಯೆ ತಡೆಯುವುದು ನನ್ನ ಕರ್ತವ್ಯವಾಗಿದೆ. ‘ಪ್ರಭು ಶ್ರೀರಾಮನ ಮಂದಿರವನ್ನು ನಿರ್ಮಿಸುವುದು ಮತ್ತು ಭಾರತದಲ್ಲಿ ಗೋಹತ್ಯೆಯನ್ನು ನಿಲ್ಲಿಸುವುದು’ ಇದೆರಡು ನನ್ನ ಸಂಕಲ್ವಗಿವೆ ಎಂದು ಹೇಳಿದರು.
ಇಬ್ಬರು ಸ್ವಂತ ಹಿಂದೂ ಸಹೋದರಿಯರಿಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ಆರೋಪಿಯ ವಿರುದ್ಧ ಪ್ರಕರಣ ದಾಖಲು !
ಹಿಂದೂಗಳು ಕರೆ ನೀಡಿದ್ದ ‘ಭಟ್ಕಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ: ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಹಿಂದೂಗಳ ಭಾಗಿ!
ಯಾವುದೇ ಕಾರಣಕ್ಕೂ ನನಗೆ ನನ್ನ (ಹಿಂದೂ) ಧರ್ಮವನ್ನು ಬಿಡಲು ಸಾಧ್ಯವಿಲ್ಲ!
‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ವಿರುದ್ಧ ಆರೋಪ ನಿರ್ಧರಿಸಲು ನ್ಯಾಯಾಲಯದ ಆದೇಶ
ಭಾರತದ ಗಡಿಯಲ್ಲಿ ಚೀನಾ ನಿರ್ಮಿತ ಕ್ಯಾಮೆರಾಗಳ ಅಳವಡಿಸಿದ ನೇಪಾಳ!
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!