
ಹರಿದ್ವಾರ (ಉತ್ತರಾಖಂಡ) – ಇಲ್ಲಿ ೧೭ ರಿಂದ ೧೯ ಡಿಸೆಂಬರ ಈ ಕಾಲಾವಧಿಯಲ್ಲಿ ಹಿಂದೂ ಧರ್ಮ ಸಂಸತ್ತಿನ ಆಯೋಜನೆ ಮಾಡಲಾಗಿದೆ. ಜುನಾ ಆಖಾಡಾದ ಮಹಾಮಂಡಲೇಶ್ವರ ಸ್ವಾಮಿ ಯತಿ ನರಸಿಂಹನಂದ ಗಿರಿ ಇವರು ಇದರ ಆಯೋಜನೆ ಮಾಡಿದ್ದಾರೆ. ಈ ಧರ್ಮ ಸಂಸತ್ತಿನಲ್ಲಿ ದೊಡ್ಡ ಸಂಖ್ಯೆಯಲ್ಲಿ ಸಂತರು, ಮಹಾಂತ ಮತ್ತು ಧರ್ಮಾಚಾರ್ಯರು ಉಪಸ್ಥಿತರಿರುವರು. ಈ ವಿಷಯವಾಗಿ ಮಹಾಮಂಡಲೇಶ್ವರ ಸ್ವಾಮಿ ಯತಿ ನರಸಿಂಹನಂದ ಗಿರಿ ಇವರು, ‘ಈ ಧರ್ಮ ಸಂಸತ್ತಿನ ಮುಖ್ಯ ಉದ್ದೇಶ ಸನಾತನ ಧರ್ಮವನ್ನು ಉಳಿಸುವುದಾಗಿದೆ. ಸಂಪೂರ್ಣ ಜಗತ್ತಿನಲ್ಲಿ ಹಿಂದೂಯೇತರರ ಸಂಖ್ಯೆ ಹೆಚ್ಚುತ್ತಿದೆ. ‘೨೦೨೯ ರಲ್ಲಿ ಭಾರತದ ಪ್ರಧಾನಿ ಹಿಂದೂಯೇತ ಇರುವುದು, ಎಂದು ಹೇಳಲಾಗುತ್ತಿದೆ. ಇದು ಎಲ್ಲಕ್ಕಿಂತ ಕೆಟ್ಟ ಪರಿಸ್ಥಿತಿ ಇರಬಹುದು. ಅದರಿಂದ ಹೇಗೆ ಪಾರಾಗುವುದು, ಇದರ ಬಗ್ಗೆ ಈ ಧರ್ಮ ಸಂಸತ್ತಿನಲ್ಲಿ ಚರ್ಚಿಸಲಾಗುವುದು. ಇಂದು ಜಗತ್ತಿನಲ್ಲಿ ಎಷ್ಟೆಲ್ಲಾ ಕಟ್ಟರವಾದಿಗಳ ಸಂಘಟನೆಗಳು ಇವೆಯೋ, ಅವರೆಲ್ಲರ ಗುರಿ ಭಾರತವೇ ಆಗಿದೆ ಎಂದು ಹೇಳಿದರು.
Muzaffarpur Hospital Fire : ಮುಜಫ್ಫರಪುರ (ಬಿಹಾರ)ದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 4 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
90 ವರ್ಷದ ವಯೋವೃದ್ಧ ಅತ್ತೆಯನ್ನು ತನ್ನ ತಲೆಯ ಮೇಲೆ ಹೊತ್ತುಕೊಂಡು ಸವಾರಿ ಮಾಡುತ್ತಾ 84 ಕೋಸು ಪ್ರದಕ್ಷಿಣೆ ಪೂರ್ಣಗೊಳಿಸುತ್ತಿರುವ ಸೊಸೆ!
ಮುಜಫರ್ನಗರದಲ್ಲಿ(ಉತ್ತರ ಪ್ರದೇಶ) ಆಘಾತಕಾರಿ ಘಟನೆ; ಬಾಕಿ ಹಣ ಸಿಗದಿದ್ದಕ್ಕೆ ಜೋಡಿಸಿದ ಮೂಳೆಯನ್ನು ಮುರಿದ ವೈದ್ಯ!
Vande Mataram : ಬಂಗಾಳದ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸುವುದಕ್ಕೆ ‘ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಆಕ್ಷೇಪ
ಕೊಲಕಾತಾ: ಟಿಎಂಸಿ ವಿದ್ಯಾರ್ಥಿ ಸಂಘಟನೆಯ ಕಚೇರಿಯಲ್ಲಿ ಭಾರಿ ನಗದು ಪತ್ತೆ
ಕೊಲಕಾತಾ: ತೃಣಮೂಲ ಕಾಂಗ್ರೆಸ್ನ ಮೇಯರ್ ಫಿರ್ಹಾದ್ ಹಕೀಮ್ ಅವರ ರಾಜೀನಾಮೆ