ಸುಳ್ಳು ಹೇಳಿ ಹಿಂದೂ ದೇವಸ್ಥಾನವನ್ನು ಪ್ರವೇಶಿಸುವವರಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕು ! ಸಂಪಾದಕರು

ಉಜ್ಜೈನ (ಮಧ್ಯಪ್ರದೇಶ) – ದೇಶದಲ್ಲಿನ ೧೨ ಜ್ಯೋತಿರ್ಲಿಂಗಗಳಲ್ಲಿ ಒಂದಾಗಿರುವ ಇಲ್ಲಿಯ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಭಸ್ಮಾರತಿಯ ಸಮಯದಲ್ಲಿ ಹಿಂದೂ ಯುವತಿಯ ಜೊತೆ ಒಬ್ಬ ಮುಸಲ್ಮಾನ ಯುವಕ ತಾನು ಹಿಂದೂ ಎಂದು ಸುಳ್ಳು ಆಧಾರ ಕಾರ್ಡ ತೋರಿಸಿ ಪ್ರವೇಶ ಪಡೆಯುವ ಪ್ರಯತ್ನ ಮಾಡಿರುವ ಘಟನೆ ನಡೆದಿದೆ. ಈ ಪ್ರಕರಣದಲ್ಲಿ ಪೊಲೀಸರು ಇಬ್ಬರನ್ನೂ ಬಂಧಿಸಿದ್ದಾರೆ. ಮುಸಲ್ಮಾನ ಯುವಕನ ಹೆಸರು ಯುಸೂಫ್ ಎಂದಿದ್ದು, ಆತ ಕರ್ನಾಟಕದವನು. ಅವನ ಹತ್ತಿರ ‘ಅಭಿಷೇಕ ದುಬೆ’ ಹೆಸರಿನ ನಕಲಿ ಆಧಾರ ಕಾರ್ಡ ಸಿಕ್ಕಿದೆ. ಹಿಂದೂ ಯುವತಿಯ ಹೆಸರು ಖುಷಬು ಎಂದಾಗಿದ್ದು, ಆಕೆ ಮುಂಬಯಿ ನಿವಾಸಿಯಾಗಿದ್ದಾಳೆ.
Muslim man arrested for impersonating a Hindu at Ujjain temple https://t.co/psfzQwRotE
— Hindustan Times (@HindustanTimes) December 16, 2021
ಕೇರಳದಲ್ಲಿ ‘ಶಿಗೆಲ್ಲಾ’ ಸೋಂಕಿನಿಂದ ಒಂದು ಮಗುವಿನ ಸಾವು, 126 ಜನರಿಗೆ ಸೋಂಕು !
ಹಿಜಾಬ್ ನಿಂದಾಗಿ ಪರೀಕ್ಷೆ ಬರೆಯಲು ಅವಕಾಶ ಸಿಗದ ಮುಸ್ಲಿಂ ವಿದ್ಯಾರ್ಥಿನಿಗೆ ಎಂಜಿನಿಯರಿಂಗ್ ಪ್ರವೇಶಕ್ಕೆ ಅವಕಾಶ!
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ