ಹರಿಯಾಣದಲ್ಲಿ ಭಾಜಪ ಸರಕಾರದ ಮುಖ್ಯಮಂತ್ರಿ ಮನೋಹರ ಲಾಲ ಕಟ್ಟರ ಇವರು ‘ಸಾರ್ವಜನಿಕ ಸ್ಥಳಗಳಲ್ಲಿ ನಮಾಜ ಪಠಿಸಲು ಸಾಧ್ಯವಿಲ್ಲ’, ಹೀಗೆ ಹೇಳಿಯೂ ಅಲ್ಲಿ ನಮಾಜ ಪಠಣ ಮುಂದುವರಿಯುವುದು, ಹಿಂದೂಗಳಿಗೆ ಅಪೇಕ್ಷಿತವಿಲ್ಲ ! – ಸಂಪಾದಕರು

ಗುರುಗ್ರಾಮ (ಹರಿಯಾಣ) – ಇಲ್ಲಿ ಶುಕ್ರವಾರದಂದು ಸಾರ್ವಜನಿಕ ಸ್ಥಳಗಳಲ್ಲಿ ನಮಾಜ ಪಠಣಕ್ಕೆ ಕಳೆದ ಕೆಲವು ತಿಂಗಳಿಂದ ಹಿಂದೂಗಳಿಂದ ವಿರೋಧ ವ್ಯಕ್ತವಾಗುತ್ತಿದೆ. ಶುಕ್ರವಾರ ಡಿಸೆಂಬರ್ 17 ರಂದು ಹಿಂದೂ ಸಂಘಟನೆಗಳಿಂದ ವಿರೋಧ ವ್ಯಕ್ತ ಪಡಿಸಲಾಯಿತು, ಆ ಸಮಯದಲ್ಲಿ ನಮಾಜ್ ಪಠಿಸುತ್ತಿರುವವರ ಮತ್ತು ಹಿಂದೂ ಸಂಘಟನೆ ಕಾರ್ಯಕರ್ತರ ನಡುವೆ ವಾದ ವಿವಾದ ನಡೆಯಿತು. ಆ ಸಮಯದಲ್ಲಿ ಕಾರ್ಯಕರ್ತರು `ಭಾರತ ಮಾತಾ ಕೀ ಜಯ್’ ಎಂದು ಘೋಷಣೆ ನೀಡಿದರು. ಈ ಘಟನೆಯ ಒಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗುತ್ತಿದೆ.
Fresh row over namaz in Gurugram https://t.co/qgfxBLuign
— TOI Gurgaon (@TOIGurgaon) December 17, 2021
ಇಬ್ಬರು ಸ್ವಂತ ಹಿಂದೂ ಸಹೋದರಿಯರಿಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ಆರೋಪಿಯ ವಿರುದ್ಧ ಪ್ರಕರಣ ದಾಖಲು !
ಹಿಂದೂಗಳು ಕರೆ ನೀಡಿದ್ದ ‘ಭಟ್ಕಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ: ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಹಿಂದೂಗಳ ಭಾಗಿ!
ಯಾವುದೇ ಕಾರಣಕ್ಕೂ ನನಗೆ ನನ್ನ (ಹಿಂದೂ) ಧರ್ಮವನ್ನು ಬಿಡಲು ಸಾಧ್ಯವಿಲ್ಲ!
‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ವಿರುದ್ಧ ಆರೋಪ ನಿರ್ಧರಿಸಲು ನ್ಯಾಯಾಲಯದ ಆದೇಶ
ಭಾರತದ ಗಡಿಯಲ್ಲಿ ಚೀನಾ ನಿರ್ಮಿತ ಕ್ಯಾಮೆರಾಗಳ ಅಳವಡಿಸಿದ ನೇಪಾಳ!
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!