ಈ ರೀತಿಯ ಬೇಡಿಕೆ ಮತ್ತು ಆಂದೋಲನ ಮಾಡುವಂತಾಗಬಾರದು ! ಸರಕಾರವು ತಾನಾಗಿ ಈ ಕಾನೂನನ್ನು ಶೀಘ್ರವಾಗಿ ಜಾರಿಗೊಳಿಸಬೇಕು, ಎಂದು ಹಿಂದೂಗಳಿಗೆ ಅನಿಸುತ್ತದೆ !- ಸಂಪಾದಕರು

ನವ ದೆಹಲಿ – ವಿಶ್ವ ಹಿಂದೂ ಪರಿಷತ್ತು ಡಿಸೆಂಬರ 21 ರಿಂದ 31 ಈ ಕಾಲಾವಧಿಯಲ್ಲಿ ದೇಶದಾದ್ಯಂತ ಮತಾಂತರ ವಿರೋಧಿ ಕಾನೂನು ಜಾರಿಗೊಳಿಸಲು ಆಂದೋಲನವನ್ನು ಮಾಡಲಿದೆ.
धर्मांतरण को लेकर VHP ने प्रेस कॉन्फ्रेंस में कहा कि धर्मांतरण की बढ़ती घटनाओं को देखते हुए राज्य और केंद्र सरकार इसे रोकने के लिए कठोर कानून बनाए @AlokKumarLIVE @VHPDigital @bramhprakash7 https://t.co/VVuvyFFPH5
— Zee News (@ZeeNews) December 18, 2021
ವಿಹಿಂಪನ ಆಂತರರಾಷ್ಟ್ರೀಯ ಕಾರ್ಯಾಧ್ಯಕ್ಷ ಆಲೋಕ ಕುಮಾರ ಇವರು ಮಾತನಾಡಿ, ಕಳೆದ ವರ್ಷದಲ್ಲಿ ನಾವು ಈ ಬಗ್ಗೆ ಎಲ್ಲ ರಾಜಕೀಯ ಪಕ್ಷಗಳ ಶಾಸಕರನ್ನು ಭೇಟಿಯಾದೆವು. ಇಲ್ಲಿಯವರೆಗೆ 329 ಶಾಸಕರನ್ನು ಭೇಟಿಯಾಗಿದ್ದು ಅದರಲ್ಲಿ ಮುಸಲ್ಮಾನ ಮತ್ತು ಕ್ರೈಸ್ತ ಶಾಸಕರೂ ಇದ್ದಾರೆ. ಒಂದುವೇಳೆ ಆದಿವಾಸಿಗಳು ಮತಾಂತರವಾಗುತ್ತಿದ್ದರೆ, ಅವರಿಗೆ ಮೀಸಲಾತಿಯ ಸೌಲಭ್ಯ ಸಿಗಬಾರದು. ಅದಕ್ಕಾಗಿ ಸರಕಾರವು ಕಾನೂನನ್ನು ನಿರ್ಮಿಸಬೇಕು. ಆಮಿಷ, ಭಯ ಮತ್ತು ವಂಚನೆಯ ಮೂಲಕ ಮತಾಂತರ ಮಾಡುವವರಿಗೆ ಈ ಕಾನೂನಿನ ಮೂಲಕ ಶಿಕ್ಷೆಯಾಗಬೇಕು ಎಂದು ಹೇಳಿದರು.
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !