
ಬೆಂಗಳೂರು – ಬೆಂಗಳೂರು ವಕೀಲರ ಸಂಘದ ಚುನಾವಣೆಯು ಡಿಸೆಂಬರ್ ೧೯ ರಂದು ನಡೆಯಿತು. ಇದರಲ್ಲಿ ಸಂಘದ ನೂತನ ಅಧ್ಯಕ್ಷರಾಗಿ ನ್ಯಾಯವಾದಿ ವಿವೇಕ ರೆಡ್ಡಿ ಹಾಗೂ ಸಂಘದ ಕಾರ್ಯಕಾರಿ ಸಮಿತಿಗೆ ನ್ಯಾಯವಾದಿ ಅಮೃತೇಶ ಎನ್.ಪಿ. ಆಯ್ಕೆಯಾಗಿದ್ದಾರೆ. ನ್ಯಾಯವಾದಿ ವಿವೇಕ ರೆಡ್ಡಿ ಹಾಗೂ ನ್ಯಾಯವಾದಿ ಅಮೃತೇಶ ಎನ್.ಪಿ. ಇವರು ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರ ಧರ್ಮದ ಕಾರ್ಯದಲ್ಲಿ ಸಹಕಾರ ನೀಡುತ್ತಿದ್ದಾರೆ.
ಕೇರಳದಲ್ಲಿ ‘ಶಿಗೆಲ್ಲಾ’ ಸೋಂಕಿನಿಂದ ಒಂದು ಮಗುವಿನ ಸಾವು, 126 ಜನರಿಗೆ ಸೋಂಕು !
ಹಿಜಾಬ್ ನಿಂದಾಗಿ ಪರೀಕ್ಷೆ ಬರೆಯಲು ಅವಕಾಶ ಸಿಗದ ಮುಸ್ಲಿಂ ವಿದ್ಯಾರ್ಥಿನಿಗೆ ಎಂಜಿನಿಯರಿಂಗ್ ಪ್ರವೇಶಕ್ಕೆ ಅವಕಾಶ!
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ