
ಜೈಪುರ – ಇಲ್ಲಿಯ ಧರ್ಮಾಭಿಮಾನಿ ಹಾಗೂ ಶಿವಭಕ್ತ ಶ್ರೀ. ವಿರೇಂದ್ರ ಸೋನಿ (ವಯಸ್ಸು ೮೬) ಇವರು ಸಂತ ಪದವಿಯಲ್ಲಿ ವಿರಾಜಮಾನರಾಗಿದ್ದಾರೆಂದು ಶ್ರೀಚಿತ್ಶಕ್ತಿ (ಸೌ.) ಅಂಜಲಿ ಗಾಡಗೀಳ ಇವರು ೩೦ ನವೆಂಬರ್ ೨೦೨೧ ರಂದು ಘೋಷಿಸಿದರು.
ಶ್ರೀಚಿತ್ಶಕ್ತಿ (ಸೌ.) ಅಂಜಲಿ ಗಾಡಗೀಳ ಇವರು ಶ್ರೀ. ವೀರೇಂದ್ರ ಸೋನಿ ಮತ್ತು ಅವರ ಕುಟುಂಬದವರನ್ನು ಭೇಟಿಯಾಗಲು ಅವರ ಮನೆಗೆ ಹೋಗಿದ್ದರು. ಆ ಸಮಯದಲ್ಲಿ ಅವರು ಈ ಘೋಷಣೆಯನ್ನು ಮಾಡಿದರು. ಶ್ರೀಚಿತ್ಶಕ್ತಿ (ಸೌ.) ಅಂಜಲಿ ಗಾಡಗೀಳ ಇವರು ಪೂ. ವೀರೇಂದ್ರ ಸೋನಿ ಇವರಿಗೆ ಸನಾತನ ನಿರ್ಮಿತ ಭಗವಾನ ಶಿವನ ಚಿತ್ರ, ಅದೇ ರೀತಿ ಶಾಲು ಹಾಗೂ ಶ್ರೀಫಲವನ್ನು ನೀಡಿ ಅವರ ಸನ್ಮಾನ ಮಾಡಿದರು.
|| ಶ್ರೀ ರಾಜಮಾತಂಗಿ ಮಹಾಯಾಗ ||
ಶ್ರೀ ಸೋಮನಾಥ ದೇವಸ್ಥಾನದ ಶಿಖರದ ಮೇಲೆ ಶ್ರೀಚಿತ್ಶಕ್ತಿ (ಸೌ.) ಅಂಜಲಿ ಗಾಡಗೀಳರವರು ಪೂಜಿಸಿದ ಧರ್ಮಧ್ವಜದ ಆರೋಹಣ !
ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಪ್ರಾಪ್ತವಾಗುವ ವರೆಗಿನ ದಿವ್ಯ ಪ್ರಯಾಣ !
ಯಜ್ಞಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸುವ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ !
ಶ್ರೀ ರಾಜಮಾತಂಗಿ ಮಹಾಯಜ್ಞ !
ಯಜ್ಞಸಂಸ್ಕೃತಿಯ ಸಂವರ್ಧನೆ ಬಗ್ಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ದೃಷ್ಟಿಕೋನ !