ಆಡಳಿತವು ಮತಾಂತರದ ಘಟನೆಗಳನ್ನು ತಡೆಯದಿದ್ದರೆ ತೀವ್ರ ಆಂದೋಲದ ಎಚ್ಚರಿಕೆ !
|

ಅಭೂಝಮಾಡ (ಛತ್ತೀಸಗಡ) – ಛತ್ತೀಸಗಡ ರಾಜ್ಯದ ಅಭೂಝಮಾಡ ಎಂಬ ನಕ್ಸಲ ಪೀಡಿತ ಭಾಗದಲ್ಲಿ ಕ್ರೈಸ್ತ ಮಿಷನರಿಗಳಿಂದಾಗುವ ಬಡ ಆದಿವಾಸಿಗಳ ಮತಾಂತರದ ವಿರುದ್ಧ ಆದಿವಾಸಿ ಗ್ರಾಮಸ್ಥರು ಆಂದೋಲನವನ್ನು ಆರಂಭಿಸಿದ್ದಾರೆ. ಇಲ್ಲಿನ ೧೦ ಗ್ರಾಮಪಂಚಾಯತಿಗಳ ಆದಿವಾಸಿಗಳು ಸಂಘಟಿತರಾಗಿ ಆಂದೋಲನವನ್ನು ಆರಂಭಿಸಿದ್ದಾರೆ. ಅವರು ಆಡಳಿತಕ್ಕೆ ಈ ಮತಾಂತರ ಮಾಡುವುದನ್ನು ನಿಲ್ಲಿಸದಿದ್ದರೆ ತೀವ್ರ ಆಂದೋಲನಗಳನ್ನು ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
Chhattisgarh: Bastar tribals protest over proposed ‘security camp’, bridge; Guv insists govt take consent from locals https://t.co/Lpsul9Tj5F
— TOI Cities (@TOICitiesNews) December 8, 2021
ಈ ಮೊದಲು ಆದಿವಾಸಿ ಗ್ರಾಮಸ್ಥರು ಸಭೆಯನ್ನು ನಡೆಸಿದ್ದರು. ಇದರಲ್ಲಿ ’ಆದಿವಾಸಿ ಸಂಸ್ಕೃತಿಯನ್ನು ಉಳಿಸುವುದು ನಮ್ಮ ಧ್ಯೇಯವಾಗಿದ್ದು ಷಡ್ಯಂತ್ರಗಳನ್ನು ರಚಿಸುವವರನ್ನು ನಾವು ಬಿಡುವುದಿಲ್ಲ’ ಎಂದು ಈ ಗ್ರಾಮಸ್ಥರು ಹೇಳಿದರು. ಕ್ರೈಸ್ತ ಪಂಥವನ್ನು ಸ್ವೀಕರಿಸುವ ಆದಿವಾಸಿಗಳಿಗೆ ’ಮತಾಂತರ ಮಾಡಿದ್ದರಿಂದ ನಿಮಗೆ ಆದಿವಾಸಿ ಎಂದು ದೊರೆಯುವ ಎಲ್ಲ ಲಾಭಗಳು ಹಾಗೂ ಮೀಸಲಾತಿ ಸಿಗುವುದಿಲ್ಲ’ ಎಂದು ಹೇಳುತ್ತ ಪುನಃ ಹಿಂದೂ ಧರ್ಮವನ್ನು ಸ್ವೀಕರಿಸಲು ಕರೆ ನೀಡಿದರು. ’ಮತಾಂತರದಿಂದ ಈ ಭಾಗದಲ್ಲಿ ವಾದ ಮತ್ತು ಹಿಂಸಾಚಾರದ ಘಟನೆಗಳ ಪ್ರಮಾಣ ಹೆಚ್ಚಾಗಿದೆ. ಇವುಗಳನ್ನು ತಡೆಯಲು ನಾವು ಸಂಘಟಿತರಾಗಿರಬೇಕು ’ ಎಂದು ಆದಿವಾಸಿಗಳು ಹೇಳಿದ್ದಾರೆ.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !