|

ಬಾಡಮೇರ(ರಾಜಸ್ಥಾನ) – ಇಲ್ಲಿ ಕೆಲವು ಗೂಂಡಾಗಳು ಅಮರಾರಾಮ ಗೊದಾರಾ ಈ ೩೦ ವರ್ಷದ ಮಾಹಿತಿ ಅಧಿಕಾರ ಕಾರ್ಯಕರ್ತನನ್ನು ಅಪಹರಿಸಿ ಅವನ ಕೈ ಕಾಲುಗಳನ್ನು ಮುರಿದರು. ನಂತರ ಅವರ ಕಾಲಿನಲ್ಲಿ ಕಬ್ಬಣದ ಸಲಾಕೆ ಮತ್ತು ಮೊಳೆಯನ್ನೂ ಹೊಡೆಯಲಾಗಿದೆ. ಗೋದಾರಾ ಇವರು ಗ್ರಾಮ ಪಂಚಾಯಿತಿಯಲ್ಲಿ ಭ್ರಷ್ಟಾಚಾರ ಮತ್ತು ಕಾನೂನುಬಾಹಿರ ಮದ್ಯ ಮಾರಾಟ ಈ ವಿಷಯವಾಗಿ ದೂರಿದ್ದರು. ಆದ್ದರಿಂದ ಅವರ ಮೇಲೆ ಆಕ್ರಮಣ ನಡೆದಿದೆ. ಅಮರಾರಾಮ ಗೋದಾರಾ ಇವರ ಮೇಲೆ ಜೋಧಪೂರ ಇಲ್ಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದೆ. ಜೋಧಪೂರದಿಂದ ಮನೆಗೆ ಹಿಂತಿರುಗುವಾಗ ಗೋದಾರಾ ಬಸ್ಸಿನಿಂದ ಇಳಿಯುವಾಗ ಮುಸುಕುಧಾರಿ ೮ ಗೂಂಡಾಗಳು ಚತುಶ್ಚಕ್ರ ವಾಹನದಲ್ಲಿ ಅಪಹರಿಸಿದ್ದರು.
Rajasthan RTI activist attacked for exposing illegal liquor trade; legs pierced with nails https://t.co/4XcEWhTaQS
— Republic (@republic) December 23, 2021
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ