ನಿಷೇಧಿಸಲಾಗಿದ್ದರೂ ಖಲಿಸ್ತಾನಿ ಸಂಘಟನೆಯು ತನ್ನ ಚಟುವಟಿಕೆಗಳು ಹೇಗೆ ನಡೆಸುತ್ತಿದೆ ? ಕಾಂಗ್ರೆಸ್ನ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಇಲ್ಲವೇ ?- ಸಂಪಾದಕರು

ಲುಧಿಯಾನ (ಪಂಜಾಬ) – ಇಲ್ಲಿಯ ನ್ಯಾಯಾಲಯದಲ್ಲಿ ನಡೆದ ಸ್ಫೋಟವು ಬಾಂಬ್ ಸ್ಫೋಟವಾಗಿತ್ತು ಮತ್ತು ಆದರಲ್ಲಿ ಆರ್.ಡಿ.ಎಕ್ಸ್.ಅನ್ನು ಉಪಯೋಗಿಸಲಾಗಿತ್ತು, ಎಂಬ ಮಾಹಿತಿ ಬೆಳಕಿಗೆ ಬಂದಿದೆ. ಈ ಬಾಂಬ್ ಸ್ಫೋಟದ ಹಿಂದೆ ನಿಷೇಧಿತ ಖಲಿಸ್ತಾನಿ ಉಗ್ರರ ಸಂಘಟನೆಯಾದ `ಬಬ್ಬರ ಖಾಲಸಾ’ದ ಕೈವಾಡವಿರುವ ಅನುಮಾನ ವ್ಯಕ್ತಪಡಿಸಲಾಗಿದೆ. ನ್ಯಾಯಾಲಯದಲ್ಲಿನ ಶೌಚಾಲಯದಲ್ಲಿ ಬಾಂಬ್ ಜೋಡಿಸುತ್ತಿರುವಾಗ ಸ್ಫೋಟ ಸಂಭವಿಸಿತು ಮತ್ತು ಅದರಲ್ಲಿ ಬಾಂಬ್ ಜೋಡಿಸಲು ಪ್ರಯತ್ನ ಮಾಡುವ ಉಗ್ರ ಸಾವನ್ನಪ್ಪಿದ್ದಾನೆಂದು ಹೇಳಲಾಗುತ್ತಿದೆ. ಬಬ್ಬರ ಖಾಲಾಸಾ ಸಂಘಟನೆಗೆ ಪಾಕಿಸ್ತಾನದಿಂದ ಸಹಾಯ ಸಿಕ್ಕಿರುವ ಮಾಹಿತಿ ಬೆಳಕಿಗೆ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಲೂಧಿಯಾನದಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದೆ. ಈ ಬಾಂಬ್ ಸ್ಫೋಟ ವಿಷಯವಾಗಿ ಕೇಂದ್ರದ ಗೃಹ ಸಚಿವಾಲಯವು ರಾಜ್ಯ ಸರಕಾರದಿಂದ ವರದಿಯನ್ನು ಕೇಳಿದೆ. ನ್ಯಾಶನಲ್ ಸೆಕ್ಯೂರಿಟಿ ಗಾರ್ಡ್ ಮತ್ತು ರಾಷ್ಟ್ರೀಯ ತನಿಖಾ ದಳ ಇದರ ಪಡೆಯು ಪಂಜಾಬ್ಗೆ ಹೊರಟಿದೆ. ಇದು ಉಗ್ರವಾದಿ ದಾಳಿಯಾಗಿರುವುದರಿಂದ ರಾಷ್ಟ್ರೀಯ ತನಿಖಾ ದಳ ಸ್ವತಂತ್ರವಾಗಿ ಇದರ ತನಿಖೆ ನಡೆಸಲಿದೆ.
Khalistani organisation Babbar Khalsa behind Ludhiana court blast case, chief Wadhawa Singh colluded with local gangster: Reportshttps://t.co/W6xPasOF85
— OpIndia.com (@OpIndia_com) December 24, 2021
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation
‘ಮಾವುಲಿ-ಮಾವುಲಿ’ಯ ಭಕ್ತಿಮಯ ಜಯಘೋಷದೊಂದಿಗೆ ಮಾಳಶಿರಸ ತಾಲೂಕಿನ ಠಾಕೂರಬುವಾ ಸಮಾಧಿಯ ಬಳಿ ನೆರವೇರಿದ ಮಾವುಲಿ ಪಲ್ಲಕ್ಕಿಯ ಮೂರನೇ ಗೋಲಾಕಾರದ ರಿಂಗಣ! : Sant Dnyaneshwar
ಕ್ಷುಲ್ಲಕ ಕಾರಣಕ್ಕೆ ಮುಸಲ್ಮಾನರಿಂದ ಹಿಂದೂಗಳ ಮೇಲೆ ಭೀಕರ ಹಲ್ಲೆ : Sewri Mumbai Muslims Attack
ಪ್ರಸಿದ್ಧ ಚಲನಚಿತ್ರ ನಟ ಚಿನ್ಮಯ ಉದಗೀರಕರ ಮತ್ತು ನಟಿ ಮೋಹಿನಿ ಪೋತದಾರ ಅವರಿಂದ ಸನಾತನದ ಆಶ್ರಮಕ್ಕೆ ಸೌಹಾರ್ದಯುತ ಭೇಟಿ!
ಛತ್ತೀಸ್ಗಢದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ವಾರಸ್ದಾರಿಯ ಸಂರಕ್ಷಣೆಗಾಗಿ ರಾಜ್ಯ ಸರಕಾರದಿಂದ ಸನಾತನ ಸಂಸ್ಥೆಗೆ ಬೆಂಬಲ ! ಮುಖ್ಯಮಂತ್ರಿ ವಿಷ್ಣುದೇವ ಸಾಯ
ಕೊಲೆ ಪ್ರಕರಣ ವಿರೋಧಿಸಿದವರ ವಿರುದ್ಧದ ಕೇಸ್ಗೆ ಹೈಕೋರ್ಟ್ ತಡೆ : Karnataka HC Stays Case