ರಾಜ್ಯದಲ್ಲಿ ಭಾಜಪದ ಸರಕಾರವಿದೆ. ಕೇಂದ್ರದಲ್ಲೂ ಭಾಜಪ ಸರಕಾರವಿರುವುದರಿಂದ ಇಡೀ ದೇಶದಲ್ಲಿ ಮತಾಂತರ ನಿಷೇಧ ಕಾನೂನನ್ನು ತರಲು ಭಾಜಪ ಹೆಜ್ಜೆ ಇಡಬೇಕು, ಎಂಬುದು ಹಿಂದೂಗಳ ಅಪೇಕ್ಷೆಯಾಗಿದೆ !- ಸಂಪಾದಕರು
ಬೆಂಗಳೂರು – ರಾಜ್ಯದಲ್ಲಿ ಭಾಜಪ ಸರಕಾರವು ಮತಾಂತರ ನಿಷೇಧ ಮಸೂದೆಯನ್ನು ವಿಧಾನಸಭೆಯಲ್ಲಿ ಬಹುಮತದಿಂದ ಅಂಗೀಕರಿಸಿದೆ. ‘ಈ ಮಸೂದೆಯು `ಜನವಿರೋಧಿ’, `ಅಮಾನವೀಯ’, `ಸಂವಿಧಾನವಿರೋಧಿ’, `ಬಡವರ ವಿರೋಧಿ’ ಮತ್ತು `ಕಠೋರ’ವಾಗಿದೆ” ಎಂದು ಹೇಳಿ ಕಾಂಗ್ರೆಸ್ ಈ ಮಸೂದೆಯನ್ನು ತೀವ್ರವಾಗಿ ವಿರೋಧಿಸಲು ಪ್ರಯತ್ನಿಸುತ್ತಾ ಕೋಲಾಹಲವೆಬ್ಬಿಸಿತು; ಆದರೆ ಈ ಮಸೂದೆಯನ್ನು ತಡೆಯುವಲ್ಲಿ ಕಾಂಗ್ರೆಸ್ ವಿಫಲವಾಗಿಯಿತು. (ವಿಧಾನಸಭೆಯಲ್ಲಿ ಕೋಲಾಹಲವನ್ನುಂಟು ಮಾಡುವ ಕಾಂಗ್ರೆಸ್ ಶಾಸಕರ ಸದಸ್ಯತ್ವವನ್ನು ರದ್ದು ಪಡಿಸಬೇಕು ! – ಸಂಪಾದಕರು)
ಮತಾಂತರ ನಿಷೇಧ ವಿಧೇಯಕ, ಮಂಗಳವಾರ ಮಂಡನೆಗೆ ಕ್ಯಾಬಿನೆಟ್ನಲ್ಲಿ ಸಿಕ್ತು ಅನುಮೋದನೆ
#cabinetmeeting https://t.co/xyfFlzl1pA— vijaykarnataka (@Vijaykarnataka) December 20, 2021
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
ಸ್ವಂತ ಪಕ್ಷ ಸ್ಥಾಪಿಸಲು ಮುಂದಾದ ಭಾಜಪ ತಮಿಳುನಾಡಿನ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ!
ಕೊಲಕಾತಾ: ಟಿಎಂಸಿ ವಿದ್ಯಾರ್ಥಿ ಸಂಘಟನೆಯ ಕಚೇರಿಯಲ್ಲಿ ಭಾರಿ ನಗದು ಪತ್ತೆ
ಕೊಲಕಾತಾ: ತೃಣಮೂಲ ಕಾಂಗ್ರೆಸ್ನ ಮೇಯರ್ ಫಿರ್ಹಾದ್ ಹಕೀಮ್ ಅವರ ರಾಜೀನಾಮೆ