ಕಾಂಗ್ರೆಸ್ನ ರಾಜ್ಯದಲ್ಲಿ ಅಸುರಕ್ಷಿತ ಹಿಂದೂ ದೇವಸ್ಥಾನಗಳು !

ಅಮೃತಸರ (ಪಂಜಾಬ್) – ಇಲ್ಲಿಯ ಅಜನಾಲಾ ಪ್ರದೇಶದಲ್ಲಿ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನದಲ್ಲಿ ಅಜ್ಞಾತರು ಅರ್ಚಕನನ್ನು ಒಂದು ಕೋಣೆಯಲ್ಲಿ ಕೂಡಿ ಹಾಕಿ ದೇವಸ್ಥಾನದ ಎರಡು ದೇವತೆಗಳ ವಿಗ್ರಹಗಳನ್ನು ಧ್ವಂಸಗೊಳಿಸಿದರು ಮತ್ತು ಅಲ್ಲಿಯ ಬೆಲೆಬಾಳುವ ಆಭರಣಗಳು ಮತ್ತು ದ್ವಿಚಕ್ರ ವಾಹನದೊಂದಿಗೆ ಪರಾರಿಯಾಗಿದ್ದಾರೆ. ಈ ಘಟನೆಯ ತನಿಖೆಗೆ ಪೊಲೀಸರು ವಿಶೇಷ ತನಿಖಾ ತಂಡವನ್ನು ರಚಿಸಿದ್ದಾರೆ. ಇಲ್ಲಿನ ಗೋಶಾಲೆಯ ಸಂಚಾಲಕರು ಹಾಗೂ ಹಿಂದುತ್ವನಿಷ್ಠ ಶ್ರೀ. ಅಶ್ವನಿಕುಮಾರ ಇವರು, ಇನ್ನೆರಡು ದಿನದೊಳಗೆ ಆರೋಪಿಗಳನ್ನು ಬಂಧಿಸದಿದ್ದರೆ ಇಡೀ ಅಜನಾಲಾವನ್ನೇ ಮುಚ್ಚಲಾಗುವುದು ಮತ್ತು ನಾನು ಆತ್ಮದಹನ ಮಾಡಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.
Punjab: Hindu temple in Amritsar looted, idols vandalised, police say theft, not ‘sacrilege’https://t.co/Udg9PsfQfg
— OpIndia.com (@OpIndia_com) December 23, 2021
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ
‘ಲವ್ ಜಿಹಾದ್’, ‘ಲ್ಯಾಂಡ್ ಜಿಹಾದ್’ ಇವೆಲ್ಲಾ ಮೂರ್ಖತನದ ಸಂಗತಿಗಳಂತೆ !
ತುಮಕೂರಿನಲ್ಲಿ ಶ್ರೀರಾಮಮಂದಿರದ ಹತ್ತಿರ ಅಲ್ಪಸಂಖ್ಯಾತರ ವಸತಿಗೃಹ ನಿರ್ಮಿಸುವ ಸಂಚು !
ನಾಗಪುರ: ಮಾನಸಿಕ ಒತ್ತಡದಿಂದಾಗಿ ‘ನೀಟ್’ ಪರೀಕ್ಷೆಯ ವಿದ್ಯಾರ್ಥಿನಿ ಆತ್ಮಹತ್ಯೆ
ರಾಜ್ಯದಲ್ಲಿ ಮುಸಲ್ಮಾನರಿಗೆ 5 ಸಚಿವ ಸ್ಥಾನ ನೀಡದಿದ್ದರೆ ನಮ್ಮ ಶಕ್ತಿಯನ್ನು ತೋರಿಸುತ್ತೇವೆ !