ಕಾಂಗ್ರೆಸ್ನ ರಾಜ್ಯದಲ್ಲಿ ಅಸುರಕ್ಷಿತ ಹಿಂದೂ ದೇವಸ್ಥಾನಗಳು !

ಅಮೃತಸರ (ಪಂಜಾಬ್) – ಇಲ್ಲಿಯ ಅಜನಾಲಾ ಪ್ರದೇಶದಲ್ಲಿ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನದಲ್ಲಿ ಅಜ್ಞಾತರು ಅರ್ಚಕನನ್ನು ಒಂದು ಕೋಣೆಯಲ್ಲಿ ಕೂಡಿ ಹಾಕಿ ದೇವಸ್ಥಾನದ ಎರಡು ದೇವತೆಗಳ ವಿಗ್ರಹಗಳನ್ನು ಧ್ವಂಸಗೊಳಿಸಿದರು ಮತ್ತು ಅಲ್ಲಿಯ ಬೆಲೆಬಾಳುವ ಆಭರಣಗಳು ಮತ್ತು ದ್ವಿಚಕ್ರ ವಾಹನದೊಂದಿಗೆ ಪರಾರಿಯಾಗಿದ್ದಾರೆ. ಈ ಘಟನೆಯ ತನಿಖೆಗೆ ಪೊಲೀಸರು ವಿಶೇಷ ತನಿಖಾ ತಂಡವನ್ನು ರಚಿಸಿದ್ದಾರೆ. ಇಲ್ಲಿನ ಗೋಶಾಲೆಯ ಸಂಚಾಲಕರು ಹಾಗೂ ಹಿಂದುತ್ವನಿಷ್ಠ ಶ್ರೀ. ಅಶ್ವನಿಕುಮಾರ ಇವರು, ಇನ್ನೆರಡು ದಿನದೊಳಗೆ ಆರೋಪಿಗಳನ್ನು ಬಂಧಿಸದಿದ್ದರೆ ಇಡೀ ಅಜನಾಲಾವನ್ನೇ ಮುಚ್ಚಲಾಗುವುದು ಮತ್ತು ನಾನು ಆತ್ಮದಹನ ಮಾಡಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.
Punjab: Hindu temple in Amritsar looted, idols vandalised, police say theft, not ‘sacrilege’https://t.co/Udg9PsfQfg
— OpIndia.com (@OpIndia_com) December 23, 2021
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
‘ಎನ್ಸಿಇಆರ್ಟಿ’ ಪಠ್ಯಪುಸ್ತಕದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸವನ್ನು ಮರುಸೇರ್ಪಡೆ ಮಾಡಲು ಕೇಂದ್ರ ಸರಕಾರಕ್ಕೆ ಎಂಬೆತ್ತುವಿಕೆ ಮುಂದುವರಿಕೆ ! – ದಾದಾ ಭುಸೆ, ಶಾಲಾ ಶಿಕ್ಷಣ ಸಚಿವ, ಮಹಾರಾಷ್ಟ್ರ : Include Maratha Empire in the NCERT textbook
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !
ಆಷಾಢಿ ವಾರಿಯಲ್ಲಿ ಭಕ್ತರಿಗೆ ಯಾವುದೇ ಅನಾನುಕೂಲತೆಯಾಗದಂತೆ ಜಾಗ್ರತೆ ವಹಿಸಿ! – ದೇವೇಂದ್ರ ಫಡ್ನವಿಸ್, ಮುಖ್ಯಮಂತ್ರಿ, ಮಹಾರಾಷ್ಟ್ರ ರಾಜ್ಯ