ಕಾಶ್ಮೀರದಲ್ಲಿ ಫಾರೂಕ್ ಅಬ್ದುಲ್ಲಾರ ಸರಕಾರ ಇರುವಾಗ ಅವರು ಹಿಂದೂಗಳನ್ನು ಪಲಾಯನ ಮಾಡಿಸಿದದವರ ಪೈಕಿ ಎಷ್ಟು ಜನರ ವಿರುದ್ಧ ಕ್ರಮಕೈಗೊಂಡು ಶಿಕ್ಷೆ ನೀಡಲು ಪ್ರಯತ್ನಿಸಿದರು ? ಪಲಾಯನ ಗೈದಿರುವ ಎಷ್ಟು ಹಿಂದೂಗಳಿಗೆ ಕಾಶ್ಮೀರದಲ್ಲಿ ಪುನರ್ವಸತಿ ಕಲ್ಪಿಸಲಾಗಿದೆ ? ಕಾಶ್ಮೀರದಲ್ಲಿ ಮತಾಂಧರು `ಜಾತ್ಯತೀತ’ರಾಗಿರದೆ ಅವರು ಮತಾಂಧ ವೃತ್ತಿಯವರಾಗಿರುವುದರಿಂದ ಈಗಲೂ ಹಿಂದೂಗಳು ಕಾಶ್ಮೀರದಲ್ಲಿ ವಾಸವಾಗಲು ಸಾಧ್ಯವಿಲ್ಲ. ಈ ವಿಷಯವಾಗಿ ಅಬ್ದುಲ್ಲಾ ಏಕೆ ಮಾತನಾಡುವುದಿಲ್ಲ ? ಸಂಪಾದಕರು

ಶ್ರೀನಗರ(ಜಮ್ಮು-ಕಾಶ್ಮೀರ) – ಭಾರತವು ಮತಾಂಧವಾಗುತ್ತಿದೆಯೇ ? ಇದು ಪ್ರಶ್ನೆಯಾಗಿದೆ. ಮೊದಲು ದೇಶ ಜಾತ್ಯತೀತವಾಗಿತ್ತು. ಪ್ರಸ್ತುತ ಸರಕಾರ ದೇಶಕ್ಕೆ ಕೋಮುವಾದಿ ಆಗಿಸುತ್ತಿದ್ದು ಜನರಲ್ಲಿ ಬಿರುಕು ಮೂಡಿಸುತ್ತದೆ, ಎಂಬ ನುಡಿಮುತ್ತು ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ನ್ಯಾಶನಲ್ ಕಾನ್ಫರೆನ್ಸ್ನ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಇವರು `ದ ವಾಯರ’ ಈ ವಾರ್ತಾ ಜಾಲತಾಣಕ್ಕೆ ನೀಡಿರುವ ಸಂದರ್ಶನದಲ್ಲಿ ಹೇಳಿದ್ದಾರೆ. `ಕಾಶ್ಮೀರದ ಸ್ಥಿತಿ ಜ್ವಾಲಾಮುಖಿಯಂತ್ತಿದ್ದು ಅದು ಯಾವಾಗಲಾದರೂ ಸ್ಫೋಟಗೊಳ್ಳಬಹುದು. ಈ ಸ್ಫೋಟದ ಪರಿಣಾಮ ಇಡೀ ದೇಶದ ಮೇಲೆ ಆಗಬಹುದು ಅದರಿಂದ ಯಾರು ಪಾರಾಗಲು ಸಾಧ್ಯವಿಲ್ಲ’, ಎಂದು ಅವರು ಈ ಸಮಯದಲ್ಲಿ ಹೇಳಿದರು.
ದೇಶಾದ್ಯಂತ ‘ಲೋನ್ ವುಲ್ಫ್’ ದಾಳಿಗಳಿಗಾಗಿ ಭಯೋತ್ಪಾದಕರನ್ನು ಸಿದ್ಧಪಡಿಸುತ್ತಿದ್ದ ಫರಾಜ್!
ಭಾರತೀಯ ವಾಯುಪಡೆಯ ವಿಶೇಷ ಹೆಲಿಕಾಪ್ಟರ್ ಮೂಲಕ ‘ನೀಟ್’ ನ ಪ್ರಶ್ನೆ ಪತ್ರಿಕೆಗಳು ಅಕೋಲಾ ತಲುಪಿದವು!
ಉತ್ತರಾಖಂಡದಲ್ಲಿ ಖಲಿಸ್ತಾನಿ ಉಗ್ರನ ಬಂಧನ: ಭಾರೀ ಶಸ್ತ್ರಾಸ್ತ್ರಗಳ ವಶ: Khalistani Terrorists Nabbed
ಉದ್ಧವ ಬಾಳಾಸಾಹೇಬ ಠಾಕ್ರೆ ಬಣದ 9 ರಲ್ಲಿ 6 ಸಂಸದರು ಬಂಡಾಯ: ಶಿವಸೇನೆಯಲ್ಲಿ ಸೇರುವ ಸಾಧ್ಯತೆ! : Operation Tiger
ಟೆಲಿಗ್ರಾಮ್’ ಆ್ಯಪ್ ಮೇಲಿನ ತಾತ್ಕಾಲಿಕ ನಿಷೇಧವನ್ನು ದೆಹಲಿ ಹೈಕೋರ್ಟ್ನಲ್ಲಿ ಪ್ರಶ್ನಿಸಿದ ಟೆಲಿಗ್ರಾಮ್ : Telegram App
ಪುಣೆಯಲ್ಲಿ ಕ್ರಿಶ್ಚಿಯನ್ ಧರ್ಮಗುರು ಸೇರಿದಂತೆ 8 ಜನರ ವಿರುದ್ಧ ಪ್ರಕರಣ ದಾಖಲು! : Pune Conversion