ಗೋಹತ್ಯೆ ಮತ್ತು ಗೋವುಗಳ ಕಳ್ಳಸಾಗಾಣಿಕೆಯ ಸಂದರ್ಭದಲ್ಲಿ ಕೇಂದ್ರ ಸರಕಾರ ಕಠಿಣ ಕಾನೂನು ಜಾರಿ ಮಾಡಿದರೆ, ದೇಶದಲ್ಲಿನ ರಾಜ್ಯಗಳಿಗೆ ಬೇರೆಬೇರೆ ಕಾನೂನು ಮಾಡುವ ಅವಶ್ಯಕತೆ ಇರುವುದಿಲ್ಲ ! ಕೇಂದ್ರ ಸರಕಾರವು ಇಂತಹ ಕಾನೂನನ್ನು ಆದಷ್ಟು ಬೇಗನೆ ಜಾರಿ ಮಾಡಬೇಕೆಂದು ಹಿಂದೂಗಳಿಗೆ ಅನಿಸುತ್ತದೆ !- ಸಂಪಾದಕರು

ಗೌಹಾಟಿ (ಅಸ್ಸಾಂ) – ಅಸ್ಸಾಂನ ಭಾಜಪ ಸರಕಾರವು ಪ್ರಾಣಿಗಳ ವಿಷಯದ ಒಂದು ಕಾನೂನಿನಲ್ಲಿ ಸುಧಾರಣೆ ಮಾಡುವ ಮಸೂದೆಯನ್ನು ಅಂಗೀಕರಿಸಿದೆ. ಈ ಮಸೂದೆಯಿಂದ ಈಗ ಗೋವುಗಳ ಕಳ್ಳಸಾಗಾಣಿಕೆ ಮಾಡುವವರ ಮನೆಗೆ ಹೋಗಿ ಹುಡುಕುವುದರೊಂದಿಗೆ ಕಳೆದ ಆರು ವರ್ಷಗಳಿಂದ ಆತ ಅಕ್ರಮ ಪಶು ವ್ಯಾಪಾರದಿಂದಗಳಿಸಿರುವ ಸಂಪತ್ತನ್ನು ವಶಪಡಿಸಿಕೊಳ್ಳುವ ಅಧಿಕಾರವನ್ನು ಪೊಲೀಸರಿಗೆ ನೀಡಲಾಗಿದೆ. ಹಾಗೂ ಗೋವುಗಳ ಕಳ್ಳ ಸಾಗಾಣಿಕೆದಾರರಿಂದ ವಶಪಡಿಸಿಕೊಂಡಿರುವ ವಾಹನಗಳನ್ನು ಇನ್ನು ಮುಂದೆ ಹರಾಜು ಮಾಡಲಾಗುವುದು. ಈ ಮೊದಲು ಆಗಸ್ಟ್ ತಿಂಗಳಿನಲ್ಲಿ ಈ ಕಾನೂನಿನಲ್ಲಿ ಸುಧಾರಣೆ ಮಾಡುವ ಮಸೂದೆಯನ್ನು ಅಂಗೀಕರಿಸಲಾಗಿತ್ತು, ಅದರಲ್ಲಿ ಹಿಂದೂ ಸಿಕ್ಖ ಮತ್ತು ಜೈನ ಧರ್ಮೀಯರ ಪ್ರಾರ್ಥನಾ ಸ್ಥಳದಿಂದ 5 ಕಿಲೋಮೀಟರ ಪರಿಸರದಲ್ಲಿ ಗೋಹತ್ಯೆ ಮತ್ತು ಗೋಮಾಂಸ ಮಾರಾಟ ನಿಷೇಧಿಸಲಾಗಿತ್ತು.
Assam govt passes amendments to Cattle Preservation Bill, 2021 to tackle cattle smuggling https://t.co/xX9pO0ZmLy
— Republic (@republic) December 24, 2021
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !