ಗೋಹತ್ಯೆ ಮತ್ತು ಗೋವುಗಳ ಕಳ್ಳಸಾಗಾಣಿಕೆಯ ಸಂದರ್ಭದಲ್ಲಿ ಕೇಂದ್ರ ಸರಕಾರ ಕಠಿಣ ಕಾನೂನು ಜಾರಿ ಮಾಡಿದರೆ, ದೇಶದಲ್ಲಿನ ರಾಜ್ಯಗಳಿಗೆ ಬೇರೆಬೇರೆ ಕಾನೂನು ಮಾಡುವ ಅವಶ್ಯಕತೆ ಇರುವುದಿಲ್ಲ ! ಕೇಂದ್ರ ಸರಕಾರವು ಇಂತಹ ಕಾನೂನನ್ನು ಆದಷ್ಟು ಬೇಗನೆ ಜಾರಿ ಮಾಡಬೇಕೆಂದು ಹಿಂದೂಗಳಿಗೆ ಅನಿಸುತ್ತದೆ !- ಸಂಪಾದಕರು

ಗೌಹಾಟಿ (ಅಸ್ಸಾಂ) – ಅಸ್ಸಾಂನ ಭಾಜಪ ಸರಕಾರವು ಪ್ರಾಣಿಗಳ ವಿಷಯದ ಒಂದು ಕಾನೂನಿನಲ್ಲಿ ಸುಧಾರಣೆ ಮಾಡುವ ಮಸೂದೆಯನ್ನು ಅಂಗೀಕರಿಸಿದೆ. ಈ ಮಸೂದೆಯಿಂದ ಈಗ ಗೋವುಗಳ ಕಳ್ಳಸಾಗಾಣಿಕೆ ಮಾಡುವವರ ಮನೆಗೆ ಹೋಗಿ ಹುಡುಕುವುದರೊಂದಿಗೆ ಕಳೆದ ಆರು ವರ್ಷಗಳಿಂದ ಆತ ಅಕ್ರಮ ಪಶು ವ್ಯಾಪಾರದಿಂದಗಳಿಸಿರುವ ಸಂಪತ್ತನ್ನು ವಶಪಡಿಸಿಕೊಳ್ಳುವ ಅಧಿಕಾರವನ್ನು ಪೊಲೀಸರಿಗೆ ನೀಡಲಾಗಿದೆ. ಹಾಗೂ ಗೋವುಗಳ ಕಳ್ಳ ಸಾಗಾಣಿಕೆದಾರರಿಂದ ವಶಪಡಿಸಿಕೊಂಡಿರುವ ವಾಹನಗಳನ್ನು ಇನ್ನು ಮುಂದೆ ಹರಾಜು ಮಾಡಲಾಗುವುದು. ಈ ಮೊದಲು ಆಗಸ್ಟ್ ತಿಂಗಳಿನಲ್ಲಿ ಈ ಕಾನೂನಿನಲ್ಲಿ ಸುಧಾರಣೆ ಮಾಡುವ ಮಸೂದೆಯನ್ನು ಅಂಗೀಕರಿಸಲಾಗಿತ್ತು, ಅದರಲ್ಲಿ ಹಿಂದೂ ಸಿಕ್ಖ ಮತ್ತು ಜೈನ ಧರ್ಮೀಯರ ಪ್ರಾರ್ಥನಾ ಸ್ಥಳದಿಂದ 5 ಕಿಲೋಮೀಟರ ಪರಿಸರದಲ್ಲಿ ಗೋಹತ್ಯೆ ಮತ್ತು ಗೋಮಾಂಸ ಮಾರಾಟ ನಿಷೇಧಿಸಲಾಗಿತ್ತು.
Assam govt passes amendments to Cattle Preservation Bill, 2021 to tackle cattle smuggling https://t.co/xX9pO0ZmLy
— Republic (@republic) December 24, 2021
ಮಹಿಳಾ ಸದಸ್ಯರ ಸಮಿತಿಯ ಮೂಲಕ ಲೈಂಗಿಕ ಶೋಷಣೆ ವಿರೋಧಿ ಕಾಯ್ದೆಗಳ ಮರುಪರಿಶೀಲನೆ ನಡೆಸಬೇಕು!
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!