
ಲೂಧಿಯಾನ (ಪಂಜಾಬ) – ಇಲ್ಲಿಯ ನ್ಯಾಯಾಲಯದಲ್ಲಾಗಿದ್ದ ಬಾಂಬ್ ಸ್ಫೋಟವನ್ನು ಗಗನದೀಪ ಸಿಂಗ ಇವನಿಂದಾಗಿದೆ ಮತ್ತು ಅದರಲ್ಲಿ ಅವನು ಸಾವನ್ನಪ್ಪಿದ್ದಾನೆ, ಎಂಬ ಮಾಹಿತಿಯನ್ನು ಪಂಜಾಬ್ ಪೊಲೀಸರು ನೀಡಿದ್ದಾರೆ. ಗಗನದೀಪ ಇವರು ಮಾಜಿ ಪೊಲೀಸ್ ಹವಾಲ್ದಾರ್ ಆಗಿದ್ದು ಅವರನ್ನು ಮಾದಕ ವಸ್ತುಗಳ ಕಳ್ಳಸಾಗಾಣಿಕೆಯ ಕಾರಣದಿಂದ ಪೋಲಿಸ ದಳದಿಂದ ಅಮಾನತುಗೊಳಿಸಲಾಗಿತ್ತು. ಅವರಿಗೆ ಎರಡು ವರ್ಷ ಕಾರಾಗೃಹ ಶಿಕ್ಷೆಯನ್ನೂ ನೀಡಲಾಗಿತ್ತು. ಇದೇ ವರುಷ ಸೆಪ್ಟೆಂಬರನಲ್ಲಿ ಅವರು ಕಾರಾಗೃಹದಿಂದ ಮುಕ್ತರಾಗಿದ್ದರು, ಈ ಸ್ಫೋಟದಲ್ಲಿ ಎರಡು ಕಿಲೋ ಆರ್ಡಿಎಕ್ಸ್ ಈ ಸ್ಫೋಟಕವನ್ನು ಉಪಯೋಗಿಸಲಾಗಿತ್ತು ಎಂದು ವಿಚಾರಣೆಯಲ್ಲಿ ತಿಳಿದುಬಂದಿದೆ.
Ludhiana court blast: Bomber, who died during the attack, was an ex-cop, was identified by his phone and religious tattoo on his bodyhttps://t.co/OQqb07NvC4
— OpIndia.com (@OpIndia_com) December 25, 2021
ಗಗನದೀಪ ಇವನು ಈ ಸ್ಫೋಟ ಯಾಕೆ ನಡೆಸಿದನು, ಅವನಿಗೆ ಅದರ ಪ್ರಶಿಕ್ಷಣ ನೀಡಿದವರು ಯಾರು, ಇದರ ಹಿಂದೆ ಯಾರ ಕೈವಾಡವಿದೆ, ಇದರ ಸವಿಸ್ತಾರ ಅನ್ವೇಷಣೆ ನಡೆಸಲಾಗುವುದು. ಗಗನದೀಪ ಇವರಿಗೆ ಬಾಂಬ್ ಹೇಗೆ ಜೋಡಿಸುವುದು, ಈ ವಿಷಯವಾಗಿ ಸಂಚಾರ ವಾಣಿಯ ಮೂಲಕ ಯಾರೋ ಮಾರ್ಗದರ್ಶನ ನೀಡುತ್ತಿದ್ದರು ಮತ್ತು ಅದೇ ಸಮಯದಲ್ಲಿ ಅವರಿಂದ ಬಾಂಬ್ ಸ್ಫೋಟ ನಡೆದಿದೆ ಮತ್ತು ಅವರ ಮೃತ್ಯು ಆಗಿದೆ. ಈ ಸ್ಫೋಟದಲ್ಲಿ ಇತರ ೫ ಜನರು ಗಾಯಗೊಂಡಿದ್ದಾರೆ, ಅವರಿಗೆ ಮೂರು ಬೇರೆಬೇರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ, ಎಲ್ಲರ ಆರೋಗ್ಯ ಸ್ಥಿರವಾಗಿರುವ ಮಾಹಿತಿ ನೀಡಲಾಗಿದೆ.
Muzaffarpur Hospital Fire : ಮುಜಫ್ಫರಪುರ (ಬಿಹಾರ)ದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 4 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
90 ವರ್ಷದ ವಯೋವೃದ್ಧ ಅತ್ತೆಯನ್ನು ತನ್ನ ತಲೆಯ ಮೇಲೆ ಹೊತ್ತುಕೊಂಡು ಸವಾರಿ ಮಾಡುತ್ತಾ 84 ಕೋಸು ಪ್ರದಕ್ಷಿಣೆ ಪೂರ್ಣಗೊಳಿಸುತ್ತಿರುವ ಸೊಸೆ!
ಮುಜಫರ್ನಗರದಲ್ಲಿ(ಉತ್ತರ ಪ್ರದೇಶ) ಆಘಾತಕಾರಿ ಘಟನೆ; ಬಾಕಿ ಹಣ ಸಿಗದಿದ್ದಕ್ಕೆ ಜೋಡಿಸಿದ ಮೂಳೆಯನ್ನು ಮುರಿದ ವೈದ್ಯ!
Vande Mataram : ಬಂಗಾಳದ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸುವುದಕ್ಕೆ ‘ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಆಕ್ಷೇಪ
ಕೊಲಕಾತಾ: ಟಿಎಂಸಿ ವಿದ್ಯಾರ್ಥಿ ಸಂಘಟನೆಯ ಕಚೇರಿಯಲ್ಲಿ ಭಾರಿ ನಗದು ಪತ್ತೆ
ಕೊಲಕಾತಾ: ತೃಣಮೂಲ ಕಾಂಗ್ರೆಸ್ನ ಮೇಯರ್ ಫಿರ್ಹಾದ್ ಹಕೀಮ್ ಅವರ ರಾಜೀನಾಮೆ