|
* ಯಾವುದು ಸತ್ಯವಲ್ಲವೋ, ಇತಿಹಾಸದಲ್ಲಿ ಇಲ್ಲವೋ ಅದನ್ನು ಸಹ ಸುನ್ನಿ ವಕ್ಫ್ ಬೋರ್ಡ್ ಈ ರೀತಿಯ ಹೇಳಿಕೆ ನೀಡಿ ನೇರವಾಗಿ ನ್ಯಾಯಾಲಯಕ್ಕೆ ಹೋಗುವ ಧೈರ್ಯವನ್ನು ತೋರಿಸುತ್ತಿದೆ, ಇದನ್ನು ಹಿಂದೂಗಳು ಯಾವಾಗ ಗಮನಿಸುವರು ? ಹಿಂದೂಗಳು ಯಾವಾಗಲಾದರೂ ಕನಸಿನಲ್ಲಾದರೂ ಮೆಕ್ಕಾದ ಮೇಲೆ ಹಕ್ಕು ಚಲಾಯಿಸುವ ಧೈರ್ಯವನ್ನು ಮಾಡಬಹುದೇ ?- ಸಂಪಾದಕರು * ನ್ಯಾಯಾಲಯವು ಇಂತಹ ಅರ್ಜಿಯನ್ನು ತಿರಸ್ಕರಿಸುವುದರೊಂದಿಗೆ ಅರ್ಜಿಯನ್ನು ದಾಖಲಿಸಿದ ವಕ್ಫ್ ಬೋರ್ಡಿನ ಮೇಲೆ ಕಾರ್ಯಾಚರಣೆಯನ್ನು ಮಾಡಬೇಕು ಎಂದು ಹಿಂದೂಗಳ ಅಪೇಕ್ಷೆಯಾಗಿದೆ !-ಸಂಪಾದಕರು |

ದ್ವಾರಕಾ (ಗುಜರಾತ) – ಹಿಂದೂಗಳ ಪವಿತ್ರ ತೀರ್ಥ ಸ್ಥಳವಾಗಿರುವ ದ್ವಾರಕಾದಲ್ಲಿನ 2 ದ್ವೀಪಗಳ ಮೇಲೆ ಸುನ್ನಿ ವಕ್ಫ್ ಬೋರ್ಡ್ ಹಕ್ಕು ಚಲಾಯಿಸುತ್ತಾ ಗುಜರಾತ ಉಚ್ಚ ನ್ಯಾಯಾಲಯದಲ್ಲಿ ಒಂದು ಅರ್ಜಿಯನ್ನು ದಾಖಲಿಸಿತ್ತು. ಈ ಅರ್ಜಿಯನ್ನು ನ್ಯಾಯಾಲಯವು ತಿರಸ್ಕರಿಸಿದೆ. ದ್ವಾರಕಾ ದ್ವೀಪ ಸಮೂಹದಲ್ಲಿ ಒಟ್ಟು 8 ಚಿಕ್ಕ ದ್ವೀಪಗಳಿವೆ.
Waqf Board stakes claim on two islands in Bet Dwarka, read details https://t.co/WjyiC6HsuJ
— OpIndia.com (@OpIndia_com) December 26, 2021
1. ಈ ಅರ್ಜಿಯಲ್ಲಿ ವಕ್ಫ್ ಬೋರ್ಡ್ ‘ದ್ವಾರಕಾ ದ್ವೀಪಸಮೂಹದ ಎರಡು ದ್ವೀಪಗಳ ಮೇಲೆ ನಮ್ಮ ಅಧಿಕಾರವಿದೆ’ ಎಂದು ಹೇಳಿದೆ. ಇದಕ್ಕೆ ನ್ಯಾಯಾಲಯವು ‘ನೀವು ಏನು ಹೇಳುತ್ತಿದ್ದೀರಿ ಎಂಬುದರ ಅರಿವಾದರೂ ನಿಮಗಿದೆಯೇ ? ಶ್ರೀ ಕೃಷ್ಣನ ನಗರಿಯಾಗಿರುವ ಭೂಮಿಯ ಮೇಲೆ ವಲ್ಫ ಬೋರ್ಡ್ ತನ್ನ ಅಧಿಕಾರವಿದೆ ಎಂದು ಹೇಗೆ ಹೇಳಬಹುದು ?’ ಎಂದು ಕೇಳುತ್ತಾ ಅರ್ಜಿಯನ್ನು ತಿರಸ್ಕರಿಸಿದೆ.
2. ದ್ವಾರಕಾ ದ್ವೀಪ ಸಮೂಹವು ಹಿಂದೆ ಭಗವಾನ ಶ್ರೀಕೃಷ್ಣನ ನಿವಾಸ ಸ್ಥಾನವಾಗಿತ್ತು. ಈ ದ್ವೀಪ ಸಮೂಹವನ್ನು ತಲುಪಲು ಓಖಾದಿಂದ ನೌಕೆಯ ಮೂಲಕ ಹೋಗಲು 30ನಿಮಿಷ ತಗಲುತ್ತದೆ. ಈ ದ್ವೀಪ ಸಮೂಹದಲ್ಲಿ 8000 ಕುಟುಂಬಗಳು ವಾಸಿಸುತ್ತವೆ. ಅವುಗಳಲ್ಲಿನ 6000 ಮುಸಲ್ಮಾನ ಕುಟುಂಬಗಳಾಗಿವೆ.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ