ಕಾಂಗ್ರೆಸ್ನ ರಾಜ್ಯದಲ್ಲಿ ಅಸುರಕ್ಷಿತ ಹಿಂದೂ ದೇವಸ್ಥಾನಗಳು

ಜಯಪುರ (ರಾಜಸ್ಥಾನ) – ರಾಜಸ್ಥಾನದ ಬಗಡಿ ಊರಿನಲ್ಲಿ ರಘುನಾಥ ಮಂದಿರದ ಶ್ರೀರಘುನಾಥ ಮತ್ತು ಶ್ರೀ ಗಣೇಶ ಇವರ ವಿಗ್ರಹಗಳು ಹಾಗೂ ಬೆಳ್ಳಿಯ ಕಿರೀಟ ಮತ್ತು ಛತ್ರ ಇದನ್ನು ಕಳವು ಮಾಡಲಾಗಿದೆ. ಪೊಲೀಸರು ಕಳ್ಳತನದ ತನಿಖೆ ನಡೆಸುತ್ತಿದ್ದಾರೆ. ದೇವತೆಯ ವಿಗ್ರಹಗಳು ಹಿತ್ತಾಳೆಯದ್ದಾಗಿತ್ತು; ಆದರೆ ಕಳ್ಳರು ಅದನ್ನು ಬಂಗಾರದ ಎಂದು ತಿಳಿದು ಕಳವು ಮಾಡಿರಬಹುದು ಎಂದು ಜನರು ಹೇಳುತ್ತಿದ್ದಾರೆ.
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !
ಸ್ವಂತ ಪಕ್ಷ ಸ್ಥಾಪಿಸಲು ಮುಂದಾದ ಭಾಜಪ ತಮಿಳುನಾಡಿನ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ!
Muzaffarpur Hospital Fire : ಮುಜಫ್ಫರಪುರ (ಬಿಹಾರ)ದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 4 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ