|

ಇಡುಕ್ಕಿ (ಕೇರಳ) – ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತರ ಮಾಹಿತಿಯನ್ನು ಜಿಹಾದಿ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜಕೀಯ ಪಕ್ಷ ಇರುವ ಸೋಶಿಯಲ್ ಡೆಮಾಕ್ರೆಟಿಕ್ ಪಕ್ಷದ (ಎಸ್.ಡಿ.ಪಿ.ಐ. ನ) ಕಾರ್ಯಕರ್ತರಿಗೆ ನೀಡಿರುವ ಪ್ರಕರಣದಲ್ಲಿ ಅನಾಜ್ ಎಂಬ ಪೊಲೀಸ್ ಸಿಬ್ಬಂದಿಗೆ ಅಮಾನತು ಮಾಡಲಾಗಿದೆ.
इस्लामी कट्टरपंथी संगठन SDPI के कार्यकर्ताओं को आरएसएस कार्यकर्ताओं की संवेदनशील जानकारी लीक करने के आरोप में केरल पुलिसकर्मी निलंबित#Kerala #RSS https://t.co/SfB9VNEG98
— DOpolitics (@DOpolitics_in) December 29, 2021
ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಿಕೊಳ್ಳಲು ಎಚ್ಚರಿಕೆಯ ಒಂದು ಭಾಗ ಎಂದು ಪೊಲೀಸರು ಸಂಘದ ಕಾರ್ಯಕರ್ತರ ಮಾಹಿತಿ ಕಲೆ ಹಾಕಿದ್ದರು. ಇದೇ ಸಮಯದಲ್ಲಿ ಎಸ್.ಡಿ.ಪಿ.ಐ. ಕಾರ್ಯಕರ್ತನನ್ನು ಒಂದು ಪ್ರಕರಣದಲ್ಲಿ ಬಂಧಿಸಲಾಗಿತ್ತು. ಆ ಸಮಯದಲ್ಲಿ ಅನಾಜ ಈತ ಈ ಮಾಹಿತಿ ಆ ಕಾರ್ಯಕರ್ತನಿಗೆ ನೀಡಿದ್ದನು. ಈ ಘಟನೆಯ ವಿಚಾರಣೆ ಥೋಡ್ಡಪುಝಾ ಇಲ್ಲಿಯ ಉಪಅಧೀಕ್ಷಕರು ನಡೆಸಿದ ನಂತರ ಅನಾಜ ಈತ ತಪ್ಪಿತಸ್ಥ ಎಂದು ತಿಳಿದುಬಂದಿದೆ. ಅದರ ನಂತರ ಆತನನ್ನು ಅಮಾನತುಗೊಳಿಸಲಾಗಿದೆ.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ