|

ಇಡುಕ್ಕಿ (ಕೇರಳ) – ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತರ ಮಾಹಿತಿಯನ್ನು ಜಿಹಾದಿ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜಕೀಯ ಪಕ್ಷ ಇರುವ ಸೋಶಿಯಲ್ ಡೆಮಾಕ್ರೆಟಿಕ್ ಪಕ್ಷದ (ಎಸ್.ಡಿ.ಪಿ.ಐ. ನ) ಕಾರ್ಯಕರ್ತರಿಗೆ ನೀಡಿರುವ ಪ್ರಕರಣದಲ್ಲಿ ಅನಾಜ್ ಎಂಬ ಪೊಲೀಸ್ ಸಿಬ್ಬಂದಿಗೆ ಅಮಾನತು ಮಾಡಲಾಗಿದೆ.
इस्लामी कट्टरपंथी संगठन SDPI के कार्यकर्ताओं को आरएसएस कार्यकर्ताओं की संवेदनशील जानकारी लीक करने के आरोप में केरल पुलिसकर्मी निलंबित#Kerala #RSS https://t.co/SfB9VNEG98
— DOpolitics (@DOpolitics_in) December 29, 2021
ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಿಕೊಳ್ಳಲು ಎಚ್ಚರಿಕೆಯ ಒಂದು ಭಾಗ ಎಂದು ಪೊಲೀಸರು ಸಂಘದ ಕಾರ್ಯಕರ್ತರ ಮಾಹಿತಿ ಕಲೆ ಹಾಕಿದ್ದರು. ಇದೇ ಸಮಯದಲ್ಲಿ ಎಸ್.ಡಿ.ಪಿ.ಐ. ಕಾರ್ಯಕರ್ತನನ್ನು ಒಂದು ಪ್ರಕರಣದಲ್ಲಿ ಬಂಧಿಸಲಾಗಿತ್ತು. ಆ ಸಮಯದಲ್ಲಿ ಅನಾಜ ಈತ ಈ ಮಾಹಿತಿ ಆ ಕಾರ್ಯಕರ್ತನಿಗೆ ನೀಡಿದ್ದನು. ಈ ಘಟನೆಯ ವಿಚಾರಣೆ ಥೋಡ್ಡಪುಝಾ ಇಲ್ಲಿಯ ಉಪಅಧೀಕ್ಷಕರು ನಡೆಸಿದ ನಂತರ ಅನಾಜ ಈತ ತಪ್ಪಿತಸ್ಥ ಎಂದು ತಿಳಿದುಬಂದಿದೆ. ಅದರ ನಂತರ ಆತನನ್ನು ಅಮಾನತುಗೊಳಿಸಲಾಗಿದೆ.
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ