ಕಾಶ್ಮೀರದಲ್ಲಿ ಭದ್ರತಾಪಡೆಯಿಂದ ಭಯೋತ್ಪಾದಕರನ್ನು ಪ್ರತಿದಿನ ಸಾಯಿಸಲಾಗುತ್ತಿರುವುದು ಒಳ್ಳೆಯ ವಿಷಯವಿದೆ; ಆದರೆ ಈ ರೀತಿ ಭಯೋತ್ಪಾದಕರನ್ನು ಸಾಯಿಸಿದರೂ ಕಾಶ್ಮೀರದಲ್ಲಿ ಭಯೋತ್ಪಾದನೆ ಮುಗಿದಿಲ್ಲ ಮತ್ತು ಮುಗಿಯುವ ಸಾಧ್ಯತೆ ಇಲ್ಲ; ಏಕೆಂದರೆ ಎಲ್ಲಿಯವರೆಗೆ ಅವರನ್ನು ನಿರ್ಮಿಸುವ ಪಾಕಿಸ್ತಾನವನ್ನು ನಾಶ ಮಾಡುವುದಿಲ್ಲವೋ, ಅಲ್ಲಿಯವರೆಗೆ ಭಯೋತ್ಪಾದಕರು ಬರುತ್ತಲೇ ಇರುತ್ತಾರೆ, ಇದು ವಸ್ತುಸ್ಥಿತಿಯಾಗಿದೆ !

ಶ್ರೀನಗರ – ಜಮ್ಮು-ಕಾಶ್ಮೀರದ ಕುಲಗಾಮ್ ಮತ್ತು ಅನಂತನಾಗ ಈ ಜಿಲ್ಲೆಗಳಲ್ಲಿ ನಡೆದಿರುವ ಬೇರೆಬೇರೆ ಚಕಮಕಿಗಳಲ್ಲಿ ಭದ್ರತಾಪಡೆಯು ೬ ಭಯೋತ್ಪಾದಕರನ್ನು ಸಾಯಿಸಿದೆ. ಈ ಚಕಮಕಿಯಲ್ಲಿ ಒಬ್ಬ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾನೆ. ಮೃತಪಟ್ಟ ಭಯೋತ್ಪಾದಕರು ಜೈಶ್-ಇ-ಮೊಹಮ್ಮದ್ ಈ ಭಯೋತ್ಪಾದಕ ಸಂಘಟನೆಗೆ ಸೇರಿದವರಾಗಿದ್ದಾರೆ. ಇದರಲ್ಲಿ ಇಬ್ಬರು ಪಾಕಿಸ್ತಾನಿ ಮತ್ತು ಇಬ್ಬರು ಸ್ಥಳೀಯರಾಗಿದ್ದಾರೆ ಮತ್ತು ಇತರ ಇಬ್ಬರ ಗುರುತು ಪತ್ತೆ ಹಚ್ಚುವ ಕೆಲಸ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.
J&K: 6 JeM terrorists killed during separate encounters in Kulgam, Anantnag#JammuKashmir #Anantnag #Kulgam https://t.co/FHIRrj3pYq
— India TV (@indiatvnews) December 30, 2021
ಕೇರಳದಲ್ಲಿ ‘ಶಿಗೆಲ್ಲಾ’ ಸೋಂಕಿನಿಂದ ಒಂದು ಮಗುವಿನ ಸಾವು, 126 ಜನರಿಗೆ ಸೋಂಕು !
ಹಿಜಾಬ್ ನಿಂದಾಗಿ ಪರೀಕ್ಷೆ ಬರೆಯಲು ಅವಕಾಶ ಸಿಗದ ಮುಸ್ಲಿಂ ವಿದ್ಯಾರ್ಥಿನಿಗೆ ಎಂಜಿನಿಯರಿಂಗ್ ಪ್ರವೇಶಕ್ಕೆ ಅವಕಾಶ!
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ