
ಬಹರಾಯಿಚ (ಉತ್ತರಪ್ರದೇಶ) – ನಾನು ಮುಸಲ್ಮಾನರನ್ನೂ ಆರೋಪಿಸುತ್ತಿಲ್ಲ, ಆದರೆ ಎಷ್ಟು ಉಗ್ರರಿದ್ದಾರೋ ಅವರೆಲ್ಲರೂ ಮುಸಲ್ಮಾನರೇ ಆಗಿದ್ದಾರೆ ಇದು ಸತ್ಯವಾಗಿದೆ, ಎಂದು ರಾಜ್ಯದ ಕೈಸರಗಂಜ ಇಲ್ಲಿಯ ಭಾಜಪದ ಶಾಸಕ ಮತ್ತು ಭಾರತೀಯ ಕುಸ್ತಿ ಮಹಾಸಂಘದ ಅಧ್ಯಕ್ಷ ಬೃಜಭೂಷಣ ಶರಣ ಸಿಂಹ ಇವರು ಒಂದು ಸಾರ್ವಜನಿಕ ಸಭೆಯಲ್ಲಿ ಹೇಳಿದರು. ‘ಸ್ವಾತಂತ್ರ್ಯದ ನಂತರ ಮೊಹಮ್ಮದ್ ಅಲಿ ಜಿನ್ನಾ ಇವರು ಬೇರನ್ನು ಇಲ್ಲೇ ಬಿಟ್ಟು ಕಾಂಡವನ್ನು ತೆಗೆದುಕೊಂಡು ಹೋದರು. ಅದರ ತೊಂದರೆ ಪೂರ್ಣ ದೇಶ ಅನುಭವಿಸುತ್ತಿದೆ’, ಎಂದೂ ಅವರು ಹೇಳಿದರು.
ಇಬ್ಬರು ಸ್ವಂತ ಹಿಂದೂ ಸಹೋದರಿಯರಿಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ಆರೋಪಿಯ ವಿರುದ್ಧ ಪ್ರಕರಣ ದಾಖಲು !
ಹಿಂದೂಗಳು ಕರೆ ನೀಡಿದ್ದ ‘ಭಟ್ಕಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ: ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಹಿಂದೂಗಳ ಭಾಗಿ!
ಯಾವುದೇ ಕಾರಣಕ್ಕೂ ನನಗೆ ನನ್ನ (ಹಿಂದೂ) ಧರ್ಮವನ್ನು ಬಿಡಲು ಸಾಧ್ಯವಿಲ್ಲ!
‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ವಿರುದ್ಧ ಆರೋಪ ನಿರ್ಧರಿಸಲು ನ್ಯಾಯಾಲಯದ ಆದೇಶ
ಭಾರತದ ಗಡಿಯಲ್ಲಿ ಚೀನಾ ನಿರ್ಮಿತ ಕ್ಯಾಮೆರಾಗಳ ಅಳವಡಿಸಿದ ನೇಪಾಳ!
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!