ವಾಚಕರು, ಹಿತಚಿಂತಕರು ಮತ್ತು ಧರ್ಮಪ್ರೇಮಿ ಇವರಿಗೆ ಧರ್ಮಕಾರ್ಯದಲ್ಲಿ ಸಹಭಾಗಿಯಾಗುವ ಅಮೂಲ್ಯ ಅವಕಾಶ

ಸನಾತನದ ವಿವಿಧೆಡೆಗಳಲ್ಲಿರುವ ಆಶ್ರಮಗಳಲ್ಲಿ ರಾಷ್ಟ ಮತ್ತು ಧರ್ಮಕ್ಕಾಗಿ ನಿಸ್ವಾರ್ಥವಾಗಿ ಸೇವೆ ಮಾಡುತ್ತಿರುವ ವಿವಿಧ ವಯೋಮಾನದ ನೂರಾರು ಸಾಧಕರು ಇರುತ್ತಾರೆ. ಆಶ್ರಮದಲ್ಲಿನ ವೃದ್ಧ ಸಾಧಕರಿಗೆ ಹಾಗೂ ಮಧುಮೇಹ, ಸಂಧಿವಾತ, ಹೃದಯಕ್ಕೆ ಸಂಬಂಧಿತ ರೋಗಗಳು ಇವೇ ಮುಂತಾದ ದೈಹಿಕ ಕಾಯಿಲೆಗಳಿಂದ ಬಳಲುತ್ತಿರುವ ಸಾಧಕರಿಗೆ ಪಕ್ಕದ ಕೋಷ್ಟಕದಲ್ಲಿರುವ ಉಪಕರಣಗಳ ಅವಶ್ಯಕತೆ ಇದೆ.

ಹೆಸರು ಮತ್ತು ಸಂಪರ್ಕ ಸಂಖ್ಯೆ : ಸೌ. ಭಾಗ್ಯಶ್ರೀ ಸಾವಂತ – ೭೦೫೮೮೮೫೬೧೦
ವಿ-ಅಂಚೆ ವಿಳಾಸ : [email protected]
ಅಂಚೆ ವಿಳಾಸ : ಸೌ. ಭಾಗ್ಯಶ್ರೀ ಸಾವಂತ, `ಸನಾತನ ಆಶ್ರಮ’ದ ಮೂಲಕವಾಗಿ, ೨೪ / ಬಿ, ರಾಮನಾಥಿ, ಬಾಂದಿವಡೆ, ಫೋಂಡಾ, ಗೋವಾ. ಪಿನ್-೪೦೩೪೦೧
ಇದಕ್ಕೆ ಧನಾದೇಶವನ್ನು ನೀಡುವುದಾದರೆ ‘ಸನಾತನ ಸಂಸ್ಥೆ’ ಯ ಹೆಸರಿನಲ್ಲಿ ನೀಡಬೇಕು.’
– ಶ್ರೀ. ವೀರೇಂದ್ರ ಮರಾಠೆ, ವ್ಯವಸ್ಥಾಪಕೀಯ ವಿಶ್ವಸ್ಥರು, ಸನಾತನ ಸಂಸ್ಥೆ. (೨೯.೯.೨೦೨೧)
ತುಮಕೂರಿನಲ್ಲಿ ಶ್ರೀರಾಮಮಂದಿರದ ಹತ್ತಿರ ಅಲ್ಪಸಂಖ್ಯಾತರ ವಸತಿಗೃಹ ನಿರ್ಮಿಸುವ ಸಂಚು !
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಸನಾತನದ ಗ್ರಂಥಗಳ ೧ ಕೋಟಿಗೂ ಅಧಿಕ ಪ್ರತಿಗಳು ಪ್ರಕಟ !
ಸಾಧಕರೆ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ
‘ವಾಟ್ಸಾಪ್’ ನಲ್ಲಿ ಮದುವೆ ಆಮಂತ್ರಣ ಪತ್ರಿಕೆಯನ್ನು ಕಳುಹಿಸುವ ಮೂಲಕ ಮೊಬೈಲ್ ನಲ್ಲಿರುವ ಮಾಹಿತಿಯನ್ನು ಕದಿಯುವುದರಿಂದ ನಾಗರಿಕರು ಎಚ್ಚರದಿಂದಿರಬೇಕು!
ಮುಸಲ್ಮಾನರ ಒತ್ತಡಕ್ಕೆ ಮಣಿದು ಶಾಸಕ ಟಿ. ರಾಜಾಸಿಂಗ್ ಅವರ ಧರ್ಮಸಭೆಗೆ ಅನುಮತಿ ನಿರಾಕರಿಸಿದ ಪೊಲೀಸರು !