ಶ್ರೀನಗರದಲ್ಲಿ ೩ ಭಯೋತ್ಪಾದಕರ ಸಾವು

೩ ಪೊಲೀಸರು ಮತ್ತು ೧ ಸೈನಿಕನಿಗೆ ಗಾಯ

ಭಯೋತ್ಪಾದಕರ ನಿರ್ಮಾಪಕ ಪಾಕಿಸ್ತಾನವನ್ನು ನಾಶ ಮಾಡಿದ ಮೇಲೆ ಕಾಶ್ಮೀರದಲ್ಲಿನ ಭಯೋತ್ಪಾದನೆ ನಾಶವಾಗುವುದು ಇದನ್ನು ಅರಿತುಕೊಳ್ಳಬೇಕು !

ಪ್ರಾತಿನಿಧಿಕ ಚಿತ್ರ

ಶ್ರೀನಗರ (ಜಮ್ಮು-ಕಾಶ್ಮೀರ) – ಶ್ರೀನಗರದ ಹೊರಗೆ ಪಂಥಾಚೌಕ ಪ್ರದೇಶದಲ್ಲಿ ಭದ್ರತಾಪಡೆಯು ಒಂದು ಚಕಮಕಿಯಲ್ಲಿ ೩ ಭಯೋತ್ಪಾದಕರನ್ನು ಸಾಯಿಸಿದೆ. ಈ ಚಕಮಕಿಯಲ್ಲಿ ಜಮ್ಮು-ಕಾಶ್ಮೀರದ ಪೊಲೀಸ್ ಪಡೆಯ ೩ ಪೊಲೀಸರು ಹಾಗೂ ಕೇಂದ್ರೀಯ ಮೀಸಲು ಪಡೆಯ ೧ ಸೈನಿಕ ಹೀಗೆ ಒಟ್ಟು ೪ ಜನರು ಗಾಯಗೊಂಡಿದ್ದಾರೆ. ಕಳೆದ ೨೪ ಗಂಟೆಗಳಲ್ಲಿ ಒಟ್ಟು ೯ ಭಯೋತ್ಪಾದಕರನ್ನು ಸಾಯಿಸಲಾಗಿದೆ.