೩ ಪೊಲೀಸರು ಮತ್ತು ೧ ಸೈನಿಕನಿಗೆ ಗಾಯ
ಭಯೋತ್ಪಾದಕರ ನಿರ್ಮಾಪಕ ಪಾಕಿಸ್ತಾನವನ್ನು ನಾಶ ಮಾಡಿದ ಮೇಲೆ ಕಾಶ್ಮೀರದಲ್ಲಿನ ಭಯೋತ್ಪಾದನೆ ನಾಶವಾಗುವುದು ಇದನ್ನು ಅರಿತುಕೊಳ್ಳಬೇಕು !

ಶ್ರೀನಗರ (ಜಮ್ಮು-ಕಾಶ್ಮೀರ) – ಶ್ರೀನಗರದ ಹೊರಗೆ ಪಂಥಾಚೌಕ ಪ್ರದೇಶದಲ್ಲಿ ಭದ್ರತಾಪಡೆಯು ಒಂದು ಚಕಮಕಿಯಲ್ಲಿ ೩ ಭಯೋತ್ಪಾದಕರನ್ನು ಸಾಯಿಸಿದೆ. ಈ ಚಕಮಕಿಯಲ್ಲಿ ಜಮ್ಮು-ಕಾಶ್ಮೀರದ ಪೊಲೀಸ್ ಪಡೆಯ ೩ ಪೊಲೀಸರು ಹಾಗೂ ಕೇಂದ್ರೀಯ ಮೀಸಲು ಪಡೆಯ ೧ ಸೈನಿಕ ಹೀಗೆ ಒಟ್ಟು ೪ ಜನರು ಗಾಯಗೊಂಡಿದ್ದಾರೆ. ಕಳೆದ ೨೪ ಗಂಟೆಗಳಲ್ಲಿ ಒಟ್ಟು ೯ ಭಯೋತ್ಪಾದಕರನ್ನು ಸಾಯಿಸಲಾಗಿದೆ.
J&K: 3 terrorists killed, 4 security personnel injured in an encounter in Srinagar’s Pantha Chowk#Encounter #Terrorists
— India TV (@indiatvnews) December 31, 2021
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !