೩ ಪೊಲೀಸರು ಮತ್ತು ೧ ಸೈನಿಕನಿಗೆ ಗಾಯ
ಭಯೋತ್ಪಾದಕರ ನಿರ್ಮಾಪಕ ಪಾಕಿಸ್ತಾನವನ್ನು ನಾಶ ಮಾಡಿದ ಮೇಲೆ ಕಾಶ್ಮೀರದಲ್ಲಿನ ಭಯೋತ್ಪಾದನೆ ನಾಶವಾಗುವುದು ಇದನ್ನು ಅರಿತುಕೊಳ್ಳಬೇಕು !

ಶ್ರೀನಗರ (ಜಮ್ಮು-ಕಾಶ್ಮೀರ) – ಶ್ರೀನಗರದ ಹೊರಗೆ ಪಂಥಾಚೌಕ ಪ್ರದೇಶದಲ್ಲಿ ಭದ್ರತಾಪಡೆಯು ಒಂದು ಚಕಮಕಿಯಲ್ಲಿ ೩ ಭಯೋತ್ಪಾದಕರನ್ನು ಸಾಯಿಸಿದೆ. ಈ ಚಕಮಕಿಯಲ್ಲಿ ಜಮ್ಮು-ಕಾಶ್ಮೀರದ ಪೊಲೀಸ್ ಪಡೆಯ ೩ ಪೊಲೀಸರು ಹಾಗೂ ಕೇಂದ್ರೀಯ ಮೀಸಲು ಪಡೆಯ ೧ ಸೈನಿಕ ಹೀಗೆ ಒಟ್ಟು ೪ ಜನರು ಗಾಯಗೊಂಡಿದ್ದಾರೆ. ಕಳೆದ ೨೪ ಗಂಟೆಗಳಲ್ಲಿ ಒಟ್ಟು ೯ ಭಯೋತ್ಪಾದಕರನ್ನು ಸಾಯಿಸಲಾಗಿದೆ.
J&K: 3 terrorists killed, 4 security personnel injured in an encounter in Srinagar’s Pantha Chowk#Encounter #Terrorists
— India TV (@indiatvnews) December 31, 2021
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು
ವೈದಿಕ ಕಾಲದಲ್ಲಿ ಮಹಿಳೆಯರಿಗೆ ಗೌರವ ಸಿಗುತ್ತಿತ್ತು ಎಂದು ಹೇಳುತ್ತಾ ಮನುಸ್ಮೃತಿಯ ಶ್ಲೋಕದ ಉಲ್ಲೇಖ!
‘ ಮಹಾತ್ಮ ಫುಲೆ ವಾಡಾ’ ಆವರಣದಲ್ಲಿ ವಟಪೂಜೆ ನಿಷೇಧ ವಾಪಸ್!
ದೇಶದ 3 ರಾಜ್ಯಗಳಲ್ಲಿ ಲವ್ ಜಿಹಾದ್ನ 4 ಘಟನೆಗಳು ಬೆಳಕಿಗೆ!
ಮಧ್ಯಪ್ರದೇಶದ ಬಡನಗರದಲ್ಲಿ ಕ್ರೇನ್ ಮೂಲಕ ಕಾರನ್ನು ಎತ್ತಿ ಉದ್ದೇಶಪೂರ್ವಕವಾಗಿ ಸ್ಫೋಟಿಸಲಾಯಿತು ! : Ujjain Muharram