
ನವ ದೆಹಲಿ – ಇಸ್ಲಾಂಅನ್ನು ತ್ಯಾಗ ಮಾಡಿ ಹಿಂದೂ ಧರ್ಮ ಸ್ವೀಕರಿಸಿರುವ ಜಿತೇಂದ್ರ ತ್ಯಾಗಿ (ಪೂರ್ವಾಶ್ರಮದ ವಸಿಮ ರಿಝವಿ) ಇವರು ಬರೆದಿರುವ ‘ಮೊಹಮ್ಮದ್’ ಈ ಪುಸ್ತಕದ ಮೇಲೆ ನಿಷೇಧ ಹೇರಬೇಕೆಂದು ಸಲ್ಲಿಸಿದ ಅರ್ಜಿಯನ್ನು ದೆಹಲಿ ಉಚ್ಚ ನ್ಯಾಯಾಲಯವು ತಿರಸ್ಕರಿಸಿದೆ. ಈ ಪುಸ್ತಕದಲ್ಲಿ ಇಸ್ಲಾಂ, ಮಹಮ್ಮದ್ ಪೈಗಂಬರ ಮತ್ತು ಕುರಾನ್ ವಿರುದ್ಧ ಬರೆಯಲಾಗಿದೆ ಎಂಬ ಅರ್ಜಿಯಲ್ಲಿ ಹೇಳಲಾಗಿತ್ತು. ಕಮರ್ ಹಸನೈನ ಇವರು ಈ ಅರ್ಜಿಯನ್ನು ದಾಖಲಿಸಿ ತ್ಯಾಗಿ ಇವರಿಗೆ ಭವಿಷ್ಯದಲ್ಲಿ ಈ ರೀತಿಯ ಬರವಣಿಗೆ ಬರೆಯದಿರಲು ೨ ಕೋಟಿ ೫ ಲಕ್ಷ ರೂಪಾಯಿ ದಂಡ ವಿಧಿಸಬೇಕೆಂದು ಮನವಿಯ ಮೂಲಕ ಆಗ್ರಹಿಸಿದ್ದರು.
Delhi HC refuses to ban Wasim Rizvi’s book ‘Muhammad’, plea demanded to destroy all copies, sold and unsold: Detailshttps://t.co/rpc0osqE4R
— OpIndia.com (@OpIndia_com) December 31, 2021
ನ್ಯಾಯಾಲಯವು ಅರ್ಜಿಯನ್ನು ತಳ್ಳಿಹಾಕುತ್ತಾ, ಈ ಅರ್ಜಿಗೆ ಯಾವುದೇ ಆಧಾರವಿಲ್ಲ. ಇದರಲ್ಲಿ ಯಾವ ಬೇಡಿಕೆ ಮಾಡಲಾಗಿದೆ, ಅದು ವೈಯಕ್ತಿಕ ಅಲ್ಲ. ಈ ಪ್ರಕರಣದಲ್ಲಿ ಅರ್ಜಿದಾರನಿಗೆ ವೈಯಕ್ತಿಕ ಅಥವಾ ಕಾನೂನಿನ ಪ್ರಕಾರ ಯಾವುದೇ ಹಾನಿಯಾಗಿಲ್ಲ. ಆದ್ದರಿಂದ ಇಂತಹ ಅರ್ಜಿಯ ಮೇಲೆ ಆಲಿಕೆ ನಡೆಸಲು ಕಾನೂನಿನಲ್ಲಿ ಯಾವುದೇ ಆಧಾರವಿಲ್ಲ. ಆದ್ದರಿಂದ ಅದನ್ನು ತಳ್ಳಿ ಹಾಕಲಾಗಿದೆ ಎಂದು ಹೇಳಿದೆ.
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸಲ್ಮಾನ ಯುವಕನಿಂದ ಅಪ್ರಾಪ್ತ ಹಿಂದೂ ಹುಡುಗಿಯ ಮೇಲೆ ವರ್ಷವಿಡೀ ಬಲಾತ್ಕಾರ
Muslim Pakistan Spy: ಜೈಸಲ್ಮೇರ್ (ರಾಜಸ್ಥಾನ) ನಿಂದ ಪಾಕಿಸ್ತಾನಕ್ಕಾಗಿ ಬೇಹುಗಾರಿಕೆ ನಡೆಸುತ್ತಿದ್ದ ಮುಸ್ಲಿಂ ವ್ಯಕ್ತಿಯ ಬಂಧನ
ಭಾರತದ ಒಂದು ನಿರ್ಧಾರದಿಂದ ಟರ್ಕಿಯ (ತುರ್ಕಿಯ) ಸಂಸ್ಥೆಗೆ ೪,೩೦೦ ಕೋಟಿ ರೂಪಾಯಿಗಳ ನಷ್ಟ
ಶ್ರೀ ವಿಠ್ಠಲನ ಮೂರ್ತಿಗೆ ಹಾನಿಯಾದರೆ ಮಂದಿರ ಸಮಿತಿ ಮತ್ತು ಪುರಾತತ್ವ ಇಲಾಖೆಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು.
ಅಯೋಧ್ಯೆ: ಶ್ರೀರಾಮ ಮಂದಿರದಲ್ಲಿ ಕಳ್ಳತನ; ದೂರು ದಾಖಲಾಗಿದ್ದರೂ ಎಫ್.ಐ.ಆರ್. ಇಲ್ಲ!
ದಿಟ್ಟ ಉತ್ತರ ನೀಡಿ ರಾಹುಲ್ ಗಾಂಧಿ ಅವರ ವಕೀಲರ ದುರುದ್ದೇಶಗಳನ್ನು ಹುಸಿಗೊಳಿಸಿದ ಸಾವರ್ಕರ್ ಅವರ ಮೊಮ್ಮಗ !