ದೂರಿನ ನಂತರ ತಕ್ಷಣ ಕ್ರಮ ಕೈಗೊಂಡ ಇಲಾಖೆಗೆ ಅಭಿನಂದನೆ ! ಇಂತಹ ತತ್ಪರತೆ ಎಲ್ಲ ಕಡೆಗಳಲ್ಲೂ ಇರಬೇಕು ಮತ್ತು ಅದರಲ್ಲಿಯೂ ಯಾರಾದರೂ ದೂರನ್ನು ನೀಡುವುದಕ್ಕಿಂತ ಇಲಾಖೆಯೇ ಎಚ್ಚರದಿಂದಿದ್ದು ಇಂತಹ ಘಟನೆಗಳನ್ನು ತಡೆಯಲು ತಕ್ಷಣ ಕ್ರಮ ಕೈಗೊಳ್ಳಬೇಕು ! ಸಂಪಾದಕರು

ಬಾಗಲಕೋಟೆ – ಬಾಗಲಕೋಟೆಯಲ್ಲಿನ ಹುನಗುಂದ ಸಮೀಪದ ಇಳಕಲ ಭಾಗದಲ್ಲಿರುವ ಸೆಂಟ್ ಪಾಲ್ಸ್ ಉಚ್ಚ ಮಾಧ್ಯಮಿಕ ಶಾಲೆಯ ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಹಾಗೂ ಹಿಂದುತ್ವನಿಷ್ಠ ಸಂಘಟನೆ ಇವರು ಮತಾಂತರದ ಬಗ್ಗೆ ದೂರು ನೀಡಿದ ನಂತರ ಶಾಲೆ ಮುಚ್ಚಿದ್ದಾರೆ. ಶಿಕ್ಷಣ ಇಲಾಖೆಯ ಅಧಿಕಾರಿಗಳು ಶಾಲೆಯ ನಿರೀಕ್ಷಣೆ ನಡೆಸಿದ ನಂತರ ಈ ನಿರ್ಣಯ ತೆಗೆದುಕೊಂಡಿದ್ದಾರೆ.
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ