ಎಲ್ಲೆಡೆಯ ಅರ್ಪಣೆದಾರರಿಗೆ ದಾನದ ಸುವರ್ಣಾವಕಾಶ !
‘ಸನಾತನ ಸಂಸ್ಥೆಯು ರಾಷ್ಟ್ರರಕ್ಷಣೆ ಮತ್ತು ಧರ್ಮಜಾಗೃತಿ ಇವುಗಳಿಗಾಗಿ ಕಟಿಬದ್ಧವಾಗಿದೆ. ಸನಾತನದ ಆಶ್ರಮ ಹಾಗೂ ಸೇವಾಕೇಂದ್ರಗಳ ಮೂಲಕ ಧರ್ಮಪ್ರಸಾರ ಕಾರ್ಯವನ್ನು ನಡೆಸಲಾಗುತ್ತದೆ. ಪ್ರಸ್ತುತ ಧರ್ಮಗ್ಲಾನಿಯ ಕಾಲವಾಗಿದ್ದರಿಂದ ಕಾಲಾನುಸಾರ ‘ಧರ್ಮಪ್ರಸಾರ’ ಮಾಡುವುದು ಆವಶ್ಯಕ ಕಾರ್ಯವಾಗಿದೆ. ‘ಧರ್ಮಪ್ರಸಾರದ ಕಾರ್ಯ ಮಾಡುವ ಸಂತರು, ಸಂಸ್ಥೆಗಳು ಅಥವಾ ಸಂಘಟನೆಗಳಿಗೆ ಆಹಾರ-ಧಾನ್ಯಗಳನ್ನು ದಾನ ಮಾಡುವುದು’ ಸರ್ವಶ್ರೇಷ್ಠ ದಾನವಾಗಿದೆ.

ಪ್ರಸ್ತುತ ಕಾಲದಲ್ಲಿ, ರಾಷ್ಟ್ರ ಮತ್ತು ಧರ್ಮ ಇವುಗಳ ಸೇವೆಯ ಮಹತ್ವವನ್ನು ಗಮನದಲ್ಲಿರಿಸಿ ಸಾಧಕರು ಆಶ್ರಮದಲ್ಲಿದ್ದು ಪೂರ್ಣವೇಳೆ ಸೇವೆಯನ್ನು ಮಾಡುತ್ತಿದ್ದಾರೆ. ಆದುದರಿಂದ ಸನಾತನದ ರಾಮನಾಥಿ ಆಶ್ರಮಕ್ಕೆ ಧಾನ್ಯಗಳ ಆವಶ್ಯಕತೆಯಿದೆ. ಆರು ತಿಂಗಳಿಗಾಗಿ ಆಶ್ರಮದ ಸಾಧಕರಿಗೆ ಬೇಕಾಗುವ ಧಾನ್ಯಗಳು, ಮಸಾಲೆ ಪದಾರ್ಥ ಗಳು ಇತ್ಯಾದಿಗಳ ಪಟ್ಟಿಯನ್ನು ಪಕ್ಕದಲ್ಲಿ ನೀಡಲಾಗಿದೆ.
ಯಾವ ವಾಚಕರು, ಹಿತಚಿಂತಕರು ಮತ್ತು ಧರ್ಮಪ್ರೇಮಿಗಳು ಮೇಲಿನ ಧಾನ್ಯಗಳು, ಮಸಾಲೆ ಪದಾರ್ಥಗಳು ಇತ್ಯಾದಿಗಳನ್ನು ಅರ್ಪಣೆಯ ರೂಪದಲ್ಲಿ ನೀಡಬಯಸುವರೋ ಅಥವಾ ಅದನ್ನು ಖರೀದಿಸಲು ಧನದ ರೂಪದಲ್ಲಿ ಯಥಾಶಕ್ತಿ ಸಹಾಯ ಮಾಡಬಯಸುವರೋ ಅವರು ಈ ಮುಂದಿನ ಸಂಖ್ಯೆಗೆ ಸಂಪರ್ಕಿಸಬೇಕು.
ಹೆಸರು ಮತ್ತು ಸಂಪರ್ಕ ಸಂಖ್ಯೆ : ಸೌ. ಭಾಗ್ಯಶ್ರೀ ಸಾವಂತ – 7058885610
ವಿ-ಅಂಚೆ ವಿಳಾಸ : [email protected]
ಅಂಚೆ ವಿಳಾಸ : ಸೌ. ಭಾಗ್ಯಶ್ರೀ ಸಾವಂತ, ಛಿ/o ‘ಸನಾತನ ಆಶ್ರಮ’ದ, ೨೪/ಬಿ, ರಾಮನಾಥಿ, ಬಾಂದಿವಡೆ,
ಫೋಂಡಾ, ಗೋವಾ. ಪಿನ್ – 403401
ಇದಕ್ಕೆ ಧನಾದೇಶ ನೀಡಲಿಕ್ಕಿದ್ದರೆ ‘ಸನಾತನ ಸಂಸ್ಥಾ’ ಹೆಸರಿನಲ್ಲಿ ನೀಡಬೇಕು.
– ಶ್ರೀ. ವೀರೇಂದ್ರ ಮರಾಠೆ, ವ್ಯವಸ್ಥಾಪಕೀಯ ವಿಶ್ವಸ್ಥರು, ಸನಾತನ ಸಂಸ್ಥೆ. (೨೬.೧೨.೨೦೨೧)
ಸನಾತನದ ಗ್ರಂಥಗಳ ೧ ಕೋಟಿಗೂ ಅಧಿಕ ಪ್ರತಿಗಳು ಪ್ರಕಟ !
ಸಾಧಕರೆ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ
ಅರ್ಪಣೆದಾರರೇ, ಅಧಿಕ ಮಾಸದ ನಿಮಿತ್ತ ಧರ್ಮಪ್ರಸಾರದ ಕಾರ್ಯವನ್ನು ನಿರಂತರವಾಗಿ ಮಾಡುತ್ತಿರುವ ಸನಾತನದ ಆಶ್ರಮಗಳಿಗೆ ಅನ್ನದಾನ ಮಾಡಿ ಪುಣ್ಯಸಂಚಯದೊಂದಿಗೆ ಆಧ್ಯಾತ್ಮಿಕ ಲಾಭವನ್ನು ಪಡೆಯಿರಿ !
ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರ ಸಂಕ್ಷಿಪ್ತ ಚರಿತ್ರೆ
‘ಸನಾತನ ಪ್ರಭಾತ’ಕ್ಕಾಗಿ ಕೇವಲ ನಾವೀನ್ಯ ಮತ್ತು ವೈಶಿಷ್ಟ್ಯಪೂರ್ಣ ಲೇಖನಗಳನ್ನು ಸಂಕ್ಷಿಪ್ತವಾಗಿ ಮತ್ತು ನಿಖರವಾಗಿ ಕಳುಹಿಸಿ !