ಶ್ರೀಚಿತ್ಶಕ್ತಿ (ಸೌ.) ಅಂಜಲಿ ಮುಕುಲ ಗಾಡಗೀಳ ಇವರು ಹೇಳಿದ ಅಮೃತವಚನಗಳು

ಸಾಧನೆಯ ಅನೇಕ ಮಾರ್ಗಗಳಿವೆ. ನಾವು ‘ಓಂ’ ಕಾರದ ಸಾಧನೆ ಮಾಡಿದೆವು, ಧ್ಯಾನಧಾರಣೆ ಮಾಡಿದೆವು, ಅಲಿಪ್ತರಾಗಿದ್ದು ಅಜ್ಞಾತ ಸ್ಥಳಕ್ಕೆ ಹೋಗಿ ಸಾಧನೆಯನ್ನು ಮಾಡಿದೆವು ಅಥವಾ ಶಕ್ತಿಪಾತಯೋಗಾನುಸಾರ ಸಾಧನೆಯನ್ನು ಮಾಡಿದೆವು, ಆದರೂ ಈ ಸಾಧನೆಯು ಪೂರ್ಣತ್ವಕ್ಕೆ ಹೋದರೆ ಮಾತ್ರ ಆ ಜೀವಕ್ಕೆ ಮೋಕ್ಷಪ್ರಾಪ್ತಿಯಾಗುತ್ತದೆ. ಸಾಧನೆಯನ್ನು ಮಾಡುವಾಗ ಆ ವ್ಯಕ್ತಿಯ ಸ್ವಭಾವದೋಷ ಹಾಗೂ ಅಹಂ ಇವುಗಳ ನಿರ್ಮೂಲನೆಯು ಎಲ್ಲಿಯವರೆಗೆ ಆಗುವುದಿಲ್ಲವೋ, ಅಲ್ಲಿಯವರೆಗೆ ಯಾವುದೇ ಸಾಧನೆಯನ್ನು ಎಷ್ಟೇ ಪ್ರಯತ್ನ ಹಾಕಿ ಮಾಡಿದರೂ, ಅದು ಫಲಪ್ರದವಾಗುವುದಿಲ್ಲ. ಸ್ವಭಾವದೋಷ ಹಾಗೂ ಅಹಂ ಇವುಗಳ ನಿರ್ಮೂಲನೆಯಿಂದ ಜೀವವು ಬೇಗನೆ ಪೂರ್ಣತ್ವಕ್ಕೆ ಹೋಗುತ್ತದೆ.’
– ಶ್ರೀಚಿತ್ಶಕ್ತಿ (ಸೌ.) ಅಂಜಲಿ ಮುಕುಲ ಗಾಡಗೀಳ
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಪ್ರಾಪ್ತವಾಗುವ ವರೆಗಿನ ದಿವ್ಯ ಪ್ರಯಾಣ !
ಯಜ್ಞಸಂಸ್ಕೃತಿಯ ಸಂವರ್ಧನೆ ಬಗ್ಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ದೃಷ್ಟಿಕೋನ !
ಹಿಂದೂ ರಾಷ್ಟ್ರದ ಸ್ಥಾಪನೆಗಾಗಿಯೇ ಯಜ್ಞಸಮಾರಂಭ ಮತ್ತು ಸಮಷ್ಟಿ ಧರ್ಮಪ್ರಸಾರ !
೧೨ ಜ್ಯೋತಿರ್ಲಿಂಗಗಳಲ್ಲಿ ಪ್ರಥಮವಾಗಿರುವ ಮೂಲ ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಸಮರ್ಪಣೆ !