ಶ್ರೀಚಿತ್ಶಕ್ತಿ (ಸೌ.) ಅಂಜಲಿ ಮುಕುಲ ಗಾಡಗೀಳ ಇವರು ಹೇಳಿದ ಅಮೃತವಚನಗಳು

ಸಾಧನೆಯ ಅನೇಕ ಮಾರ್ಗಗಳಿವೆ. ನಾವು ‘ಓಂ’ ಕಾರದ ಸಾಧನೆ ಮಾಡಿದೆವು, ಧ್ಯಾನಧಾರಣೆ ಮಾಡಿದೆವು, ಅಲಿಪ್ತರಾಗಿದ್ದು ಅಜ್ಞಾತ ಸ್ಥಳಕ್ಕೆ ಹೋಗಿ ಸಾಧನೆಯನ್ನು ಮಾಡಿದೆವು ಅಥವಾ ಶಕ್ತಿಪಾತಯೋಗಾನುಸಾರ ಸಾಧನೆಯನ್ನು ಮಾಡಿದೆವು, ಆದರೂ ಈ ಸಾಧನೆಯು ಪೂರ್ಣತ್ವಕ್ಕೆ ಹೋದರೆ ಮಾತ್ರ ಆ ಜೀವಕ್ಕೆ ಮೋಕ್ಷಪ್ರಾಪ್ತಿಯಾಗುತ್ತದೆ. ಸಾಧನೆಯನ್ನು ಮಾಡುವಾಗ ಆ ವ್ಯಕ್ತಿಯ ಸ್ವಭಾವದೋಷ ಹಾಗೂ ಅಹಂ ಇವುಗಳ ನಿರ್ಮೂಲನೆಯು ಎಲ್ಲಿಯವರೆಗೆ ಆಗುವುದಿಲ್ಲವೋ, ಅಲ್ಲಿಯವರೆಗೆ ಯಾವುದೇ ಸಾಧನೆಯನ್ನು ಎಷ್ಟೇ ಪ್ರಯತ್ನ ಹಾಕಿ ಮಾಡಿದರೂ, ಅದು ಫಲಪ್ರದವಾಗುವುದಿಲ್ಲ. ಸ್ವಭಾವದೋಷ ಹಾಗೂ ಅಹಂ ಇವುಗಳ ನಿರ್ಮೂಲನೆಯಿಂದ ಜೀವವು ಬೇಗನೆ ಪೂರ್ಣತ್ವಕ್ಕೆ ಹೋಗುತ್ತದೆ.’
– ಶ್ರೀಚಿತ್ಶಕ್ತಿ (ಸೌ.) ಅಂಜಲಿ ಮುಕುಲ ಗಾಡಗೀಳ
ದೈವಿ ಯುವ ಸಾಧಕಿಯರ ಪ್ರಬುದ್ಧ ವಿಚಾರಗಳಿಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ನೀಡಿದ ಅಮೂಲ್ಯ ಮಾರ್ಗದರ್ಶನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ದ ಮಾಧ್ಯಮದಿಂದ ಕಲಾವಿದರಿಗೆ ಕಲೆಯ ಕಡೆಗೆ ಸಾಧನೆ ಎಂದು ನೋಡಲು ನೀಡಿದ ಮಾರ್ಗದರ್ಶನ !
ಸಾಧಕರಲ್ಲಿ ಆಂತರಿಕ ಬದಲಾವಣೆಯನ್ನು ತರುವ ಪೂ. ರಮಾನಂದ ಗೌಡ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಹೆಚ್ಚಿದ ನಿದ್ರೆ, ಅಂದರೆ ದೇವರು ಅವರ ನಿರ್ವಿಚಾರ ಸ್ಥಿತಿಯನ್ನು ಹೆಚ್ಚಿಸಲು ಮಾಡಿದ ಉಪಾಯಯೋಜನೆಯಾಗಿದೆ !
ಸಾಧನೆಯಿಂದ ಸಾಧಕರಲ್ಲಿ ಚೈತನ್ಯ ಮತ್ತು ದೈವೀ ಗುಣಗಳು ಹೆಚ್ಚಳವಾಗುವುದು ಹಾಗೂ ಸಮಾಜದ ವ್ಯಕ್ತಿಗಳು ಸಾಧಕರ ಕಡೆಗೆ ಆಕರ್ಷಿತರಾಗುವುದು