
‘ಮನುಷ್ಯನು ಮೂಲತಃ ಮತ್ತು ಸ್ವಭಾವತಃ ಸ್ವಾರ್ಥಿ, ಲೋಭಿಯಾಗಿರುತ್ತಾನೆ. ಅವನ ನಡವಳಿಕೆಯ ಮೇಲೆ ರಾಜದಂಡದ ಅಂಕುಶವಿಲ್ಲದಿದ್ದರೆ ಅವನು ಅನಿಯಂತ್ರಿತವಾಗಲು ತಡವಾಗಲಾರದು. ಅಂತಹ ಮನುಷ್ಯನನ್ನು ನಿಯಂತ್ರಿಸುವುದು, ಧರ್ಮದ ಮತ್ತು ದಂಡದ ಕರ್ತವ್ಯವಿದೆ. ರಾಜದಂಡವು ಆ ಕಾರ್ಯವನ್ನು ನಿರ್ವಹಿಸದಿದ್ದರೆ ಸಮಾಜದಲ್ಲಿ ಮಾತ್ಸ್ಯನ್ಯಾಯ (ದೊಡ್ಡ ಮೀನುಗಳು ಸಣ್ಣ ಮೀನು ನುಂಗುತ್ತವೆ.) ಉದ್ಭವಿಸುತ್ತದೆ.
– ಗುರುದೇವ ಡಾ. ಕಾಟೇಸ್ವಾಮೀಜಿ (ಸಾಪ್ತಾಹಿಕ ಸನಾತನ ಚಿಂತನ, ೬.೧.೨೦೧೧)
ದೈವಿ ಯುವ ಸಾಧಕಿಯರ ಪ್ರಬುದ್ಧ ವಿಚಾರಗಳಿಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ನೀಡಿದ ಅಮೂಲ್ಯ ಮಾರ್ಗದರ್ಶನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ದ ಮಾಧ್ಯಮದಿಂದ ಕಲಾವಿದರಿಗೆ ಕಲೆಯ ಕಡೆಗೆ ಸಾಧನೆ ಎಂದು ನೋಡಲು ನೀಡಿದ ಮಾರ್ಗದರ್ಶನ !
ಸಾಧಕರಲ್ಲಿ ಆಂತರಿಕ ಬದಲಾವಣೆಯನ್ನು ತರುವ ಪೂ. ರಮಾನಂದ ಗೌಡ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಹೆಚ್ಚಿದ ನಿದ್ರೆ, ಅಂದರೆ ದೇವರು ಅವರ ನಿರ್ವಿಚಾರ ಸ್ಥಿತಿಯನ್ನು ಹೆಚ್ಚಿಸಲು ಮಾಡಿದ ಉಪಾಯಯೋಜನೆಯಾಗಿದೆ !
ಸಾಧನೆಯಿಂದ ಸಾಧಕರಲ್ಲಿ ಚೈತನ್ಯ ಮತ್ತು ದೈವೀ ಗುಣಗಳು ಹೆಚ್ಚಳವಾಗುವುದು ಹಾಗೂ ಸಮಾಜದ ವ್ಯಕ್ತಿಗಳು ಸಾಧಕರ ಕಡೆಗೆ ಆಕರ್ಷಿತರಾಗುವುದು