
ನವ ದೆಹಲಿ – ದೇಶದಲ್ಲಿ ಕೊರೋನಾ ಪೀಡಿತ ರೋಗಿಗಳ ಸಂಖ್ಯೆ ಪುನಃ ಹೆಚ್ಚಾಗುತ್ತಿದೆ, ಈ ಹೆಚ್ಚಾಗುತ್ತಿರುವ ರೋಗಿಗಳ ಸಂಖ್ಯೆಯ ಹಿನ್ನೆಲೆಯಲ್ಲಿ ಕೊರೊನಾದ ಹರಡುವಿಕೆಯನ್ನು ಕಂಡುಹಿಡಿಯಲು ಕೇಂದ್ರ ಸರಕಾರವು ಜನವರಿ 1 ರಂದು ರಾಜ್ಯಗಳಿಗೆ ಒಂದು ಮಾರ್ಗಸೂಚಿ ಜಾರಿಮಾಡಿದೆ. ಇದರಲ್ಲಿ ರಾಜ್ಯಗಳಿಗೆ ತಾತ್ಕಾಲಿಕ ಆಸ್ಪತ್ರೆಗಳನ್ನು ನಿರ್ಮಿಸುವ ಪ್ರಕ್ರಿಯೆ ಆರಂಭಿಸಲು ಮತ್ತು ಈ ಪ್ರಕರಣಗಳ ಮೇಲೆ ನಿಗಾವಹಿಸಲು ನಿಯಂತ್ರಣ ಕಕ್ಷೆಗಳನ್ನು ಸ್ಥಾಪನೆ ಮಾಡಲು ಹೇಳಲಾಯಿತು. ಅದೇ ರೀತಿ ಜಿಲ್ಲಾಮಟ್ಟದಲ್ಲಿ ನಿಯಂತ್ರಣ ಕಕ್ಷೆಗಳ ಸ್ಥಾಪನೆ ಮಾಡುವುದು ಮತ್ತು ಕೊರೋನಾ ಬಗ್ಗೆ ಆರೋಗ್ಯ ಮಟ್ಟದಲ್ಲಿ ಮೂಲಭೂತ ಸೌಕರ್ಯಗಳ ಸಮೀಕ್ಷೆ ನಡೆಸುವಂತೆಯೂ ಸಲಹೆ ನೀಡಿದೆ.
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸಲ್ಮಾನ ಯುವಕನಿಂದ ಅಪ್ರಾಪ್ತ ಹಿಂದೂ ಹುಡುಗಿಯ ಮೇಲೆ ವರ್ಷವಿಡೀ ಬಲಾತ್ಕಾರ
ಮಥುರೆಯ ಶ್ರೀಕೃಷ್ಣ ಜನ್ಮಸ್ಥಾನಕ್ಕೆ ಬರುವ ದೇಣಿಗೆಯ ‘ಸಿಬಿಐ’ ತನಿಖೆಯಾಗಲಿ!
Muslim Pakistan Spy: ಜೈಸಲ್ಮೇರ್ (ರಾಜಸ್ಥಾನ) ನಿಂದ ಪಾಕಿಸ್ತಾನಕ್ಕಾಗಿ ಬೇಹುಗಾರಿಕೆ ನಡೆಸುತ್ತಿದ್ದ ಮುಸ್ಲಿಂ ವ್ಯಕ್ತಿಯ ಬಂಧನ
ರಾಂಚಿ (ಜಾರ್ಖಂಡ್)ನಲ್ಲಿರುವ ರಾ.ಸ್ವ. ಸಂಘದ ಕಚೇರಿಯ ಮೇಲೆ ಅಪರಿಚಿತರಿಂದ ಪೆಟ್ರೋಲ್ ಬಾಂಬ್ ದಾಳಿ!
ಭಾರತದ ಒಂದು ನಿರ್ಧಾರದಿಂದ ಟರ್ಕಿಯ (ತುರ್ಕಿಯ) ಸಂಸ್ಥೆಗೆ ೪,೩೦೦ ಕೋಟಿ ರೂಪಾಯಿಗಳ ನಷ್ಟ
ಶ್ರೀ ವಿಠ್ಠಲನ ಮೂರ್ತಿಗೆ ಹಾನಿಯಾದರೆ ಮಂದಿರ ಸಮಿತಿ ಮತ್ತು ಪುರಾತತ್ವ ಇಲಾಖೆಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು.