
ನವ ದೆಹಲಿ – ದೇಶದಲ್ಲಿ ಕೊರೋನಾ ಪೀಡಿತ ರೋಗಿಗಳ ಸಂಖ್ಯೆ ಪುನಃ ಹೆಚ್ಚಾಗುತ್ತಿದೆ, ಈ ಹೆಚ್ಚಾಗುತ್ತಿರುವ ರೋಗಿಗಳ ಸಂಖ್ಯೆಯ ಹಿನ್ನೆಲೆಯಲ್ಲಿ ಕೊರೊನಾದ ಹರಡುವಿಕೆಯನ್ನು ಕಂಡುಹಿಡಿಯಲು ಕೇಂದ್ರ ಸರಕಾರವು ಜನವರಿ 1 ರಂದು ರಾಜ್ಯಗಳಿಗೆ ಒಂದು ಮಾರ್ಗಸೂಚಿ ಜಾರಿಮಾಡಿದೆ. ಇದರಲ್ಲಿ ರಾಜ್ಯಗಳಿಗೆ ತಾತ್ಕಾಲಿಕ ಆಸ್ಪತ್ರೆಗಳನ್ನು ನಿರ್ಮಿಸುವ ಪ್ರಕ್ರಿಯೆ ಆರಂಭಿಸಲು ಮತ್ತು ಈ ಪ್ರಕರಣಗಳ ಮೇಲೆ ನಿಗಾವಹಿಸಲು ನಿಯಂತ್ರಣ ಕಕ್ಷೆಗಳನ್ನು ಸ್ಥಾಪನೆ ಮಾಡಲು ಹೇಳಲಾಯಿತು. ಅದೇ ರೀತಿ ಜಿಲ್ಲಾಮಟ್ಟದಲ್ಲಿ ನಿಯಂತ್ರಣ ಕಕ್ಷೆಗಳ ಸ್ಥಾಪನೆ ಮಾಡುವುದು ಮತ್ತು ಕೊರೋನಾ ಬಗ್ಗೆ ಆರೋಗ್ಯ ಮಟ್ಟದಲ್ಲಿ ಮೂಲಭೂತ ಸೌಕರ್ಯಗಳ ಸಮೀಕ್ಷೆ ನಡೆಸುವಂತೆಯೂ ಸಲಹೆ ನೀಡಿದೆ.
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”