ಸ್ವಭಾವದೋಷ ಹಾಗೂ ಅಹಂ ಇವುಗಳ ನಿರ್ಮೂಲನೆಯಿಂದ ಜೀವವು ಬೇಗನೆ ಪೂರ್ಣತ್ವಕ್ಕೆ ಹೋಗುತ್ತದೆ !

ಸಾಧನೆಯ ಅನೇಕ ಮಾರ್ಗಗಳಿವೆ. ನಾವು ‘ಓಂ’ಕಾರದ ಸಾಧನೆ ಮಾಡಿದೆವು, ಧ್ಯಾನಧಾರಣೆ ಮಾಡಿದೆವು, ಅಲಿಪ್ತರಾಗಿದ್ದು ಅಜ್ಞಾತ ಸ್ಥಳಕ್ಕೆ ಹೋಗಿ ಸಾಧನೆಯನ್ನು ಮಾಡಿದೆವು ಅಥವಾ ಶಕ್ತಿಪಾತಯೋಗಾನುಸಾರ ಸಾಧನೆಯನ್ನು ಮಾಡಿದೆವು, ಆದರೂ ಈ ಸಾಧನೆಯು ಪೂರ್ಣತ್ವಕ್ಕೆ ಹೋದರೆ ಮಾತ್ರ ಆ ಜೀವಕ್ಕೆ ಮೋಕ್ಷಪ್ರಾಪ್ತಿಯಾಗುತ್ತದೆ. ಸಾಧನೆಯನ್ನು ಮಾಡುವಾಗ ಆ ವ್ಯಕ್ತಿಯ ಸ್ವಭಾವದೋಷ ಹಾಗೂ ಅಹಂ ಇವುಗಳ ನಿರ್ಮೂಲನೆಯು ಎಲ್ಲಿಯವರೆಗೆ ಆಗುವುದಿಲ್ಲವೋ, ಅಲ್ಲಿಯವರೆಗೆ ಯಾವುದೇ ಸಾಧನೆಯನ್ನು ಎಷ್ಟೇ ಪ್ರಯತ್ನ ಹಾಕಿ ಮಾಡಿದರೂ, ಅದು ಫಲಪ್ರದವಾಗುವುದಿಲ್ಲ. ಸ್ವಭಾವದೋಷ ಹಾಗೂ ಅಹಂ ಇವುಗಳ ನಿರ್ಮೂಲನೆಯಿಂದ ಜೀವವು ಬೇಗನೆ ಪೂರ್ಣತ್ವಕ್ಕೆ ಹೋಗುತ್ತದೆ.’ – ಶ್ರೀಚಿತ್ಶಕ್ತಿ (ಸೌ.) ಅಂಜಲಿ ಮುಕುಲ ಗಾಡಗೀಳ
|| ಶ್ರೀ ರಾಜಮಾತಂಗಿ ಮಹಾಯಾಗ ||
ಶ್ರೀ ಸೋಮನಾಥ ದೇವಸ್ಥಾನದ ಶಿಖರದ ಮೇಲೆ ಶ್ರೀಚಿತ್ಶಕ್ತಿ (ಸೌ.) ಅಂಜಲಿ ಗಾಡಗೀಳರವರು ಪೂಜಿಸಿದ ಧರ್ಮಧ್ವಜದ ಆರೋಹಣ !
ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಪ್ರಾಪ್ತವಾಗುವ ವರೆಗಿನ ದಿವ್ಯ ಪ್ರಯಾಣ !
ಯಜ್ಞಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸುವ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ !
ಶ್ರೀ ರಾಜಮಾತಂಗಿ ಮಹಾಯಜ್ಞ !
ಯಜ್ಞಸಂಸ್ಕೃತಿಯ ಸಂವರ್ಧನೆ ಬಗ್ಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ದೃಷ್ಟಿಕೋನ !