ಸದ್ಗುರು ಡಾ. ಚಾರುದತ್ತ ಪಿಂಗಳೆ ಇವರಿಂದ ಆನಂದದಾಯಕ ಘೋಷಣೆ !

ದೆಹಲಿ – ತ್ಯಾಗ ವೃತ್ತಿ ಮತ್ತು ಸತತ ಕೃತಜ್ಞತಾಭಾವದಲ್ಲಿರುವ ದೆಹಲಿಯ ಶ್ರೀ. ಸಂಜೀವ ಕುಮಾರ (೭೦ ವರ್ಷ) ಇವರು ಸನಾತನದ ೧೧೫ ನೇ ಸಮಷ್ಟಿ ಸಂತಪದವಿಯಲ್ಲಿ ಮತ್ತು ಸೇವಾಭಾವ ವೃತ್ತಿ ಹಾಗೂ ಸತತವಾಗಿ ಆನಂದಾವಸ್ಥೆಯಲ್ಲಿರುವ ಅವರ ಪತ್ನಿ ಸೌ. ಮಾಲಾ ಕುಮಾರ (೬೭ ವರ್ಷ) ಇವರು ಸನಾತನದ ೧೧೬ ನೇ ಸಮಷ್ಟಿ ಸಂತಪದವಿಯಲ್ಲಿ ವಿರಾಜಮಾನರಾದರೆಂದು ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ಮಾರ್ಗದರ್ಶಕರಾದ ಸದ್ಗುರು ಡಾ. ಚಾರುದತ್ತ ಪಿಂಗಳೆ ಇವರು ೨೩ ಡಿಸೆಂಬರ್ ೨೦೨೧ ರಂದು ಇಲ್ಲಿ ಆಯೋಜಿಸಲಾದ ಒಂದು ಸತ್ಸಂಗದಲ್ಲಿ ಘೋಷಣೆ ಮಾಡಿದರು.
ಸದ್ಗುರು ಡಾ. ಪಿಂಗಳೆ ಇವರು ಪೂ. ಸಂಜೀವ ಕುಮಾರ ಇವರಿಗೆ ಮತ್ತು ಶೇ. ೬೨ ರಷ್ಟು ಆಧ್ಯಾತ್ಮಿಕ ಮಟ್ಟವಿರುವ ಸೌ. ಮಂಜುಲಾ ಹರಿಶ ಕಪೂರ ಇವರು ಪೂ. (ಸೌ.) ಮಾಲಾ ಕುಮಾರ ಇವರಿಗೆ ಪುಷ್ಪಹಾರವನ್ನು ಹಾಕಿ ಸನ್ಮಾನಿಸಿದರು.
ಸದ್ಗುರು ಡಾ. ಪಿಂಗಳೆ ಇವರು ಈ ಸಂತದಂಪತಿಗಳಿಗೆ ಉಡುಗೊರೆಯನ್ನು ನೀಡಿದರು. ಈ ಮಂಗಲಪ್ರಸಂಗದಲ್ಲಿ ಪೂ. (ಸೌ.) ಮಾಲಾ ಮತ್ತು ಪೂ. ಸಂಜೀವ ಕುಮಾರ ಇವರ ಹಿರಿಯ ಮಗಳಾದ ಅನನ್ಯಾ ಕುಮಾರ ಇವರು ಉಪಸ್ಥಿತರಿದ್ದರು. ಅವರ ಕಿರಿಯ ಮಗಳು ಸೌ. ಆನಂದಿತಾ ದಾಸಗುಪ್ತಾ ಇವರು ಗಣಕೀಯ ತಂತ್ರಾಂಶದ ಮಾಧ್ಯಮದಿಂದ ಉಪಸ್ಥಿತರಿದ್ದರು.
ದೈವಿ ಯುವ ಸಾಧಕಿಯರ ಪ್ರಬುದ್ಧ ವಿಚಾರಗಳಿಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ನೀಡಿದ ಅಮೂಲ್ಯ ಮಾರ್ಗದರ್ಶನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ದ ಮಾಧ್ಯಮದಿಂದ ಕಲಾವಿದರಿಗೆ ಕಲೆಯ ಕಡೆಗೆ ಸಾಧನೆ ಎಂದು ನೋಡಲು ನೀಡಿದ ಮಾರ್ಗದರ್ಶನ !
ಸಾಧಕರಲ್ಲಿ ಆಂತರಿಕ ಬದಲಾವಣೆಯನ್ನು ತರುವ ಪೂ. ರಮಾನಂದ ಗೌಡ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಹೆಚ್ಚಿದ ನಿದ್ರೆ, ಅಂದರೆ ದೇವರು ಅವರ ನಿರ್ವಿಚಾರ ಸ್ಥಿತಿಯನ್ನು ಹೆಚ್ಚಿಸಲು ಮಾಡಿದ ಉಪಾಯಯೋಜನೆಯಾಗಿದೆ !
ಸಾಧನೆಯಿಂದ ಸಾಧಕರಲ್ಲಿ ಚೈತನ್ಯ ಮತ್ತು ದೈವೀ ಗುಣಗಳು ಹೆಚ್ಚಳವಾಗುವುದು ಹಾಗೂ ಸಮಾಜದ ವ್ಯಕ್ತಿಗಳು ಸಾಧಕರ ಕಡೆಗೆ ಆಕರ್ಷಿತರಾಗುವುದು