ಮದ್ರಾಸ್ ವಿಶ್ವವಿದ್ಯಾಲಯದ ಇಬ್ಬರು ಭ್ರಷ್ಟ ನೌಕರರಿಗೆ ಬಡ್ತಿ ನೀಡಿದ ಪ್ರಕರಣ
ಭ್ರಷ್ಟಾಚಾರದ ಆರೋಪ ಇರುವವರಿಗೆ ಬಡ್ತಿ ನೀಡುವವರ ಮೇಲೆಯೂ ಕ್ರಮ ಕೈಗೊಳ್ಳಬೇಕು ! ಇಂದು ಭಾರತದಲ್ಲಿ ಭ್ರಷ್ಟಾಚಾರವೇ ಶಿಷ್ಟಾಚಾರವಾಗಿದ್ದು ಭ್ರಷ್ಟರನ್ನೇ ಗೌರವಿಸಲಾಗುತ್ತದೆ, ಇದು ಭ್ರಷ್ಟ ನೌಕರರಿಗೆ ಬಡ್ತಿ ನೀಡಿದ ಪ್ರಕರಣದಿಂದ ಗಮನಕ್ಕೆ ಬರುತ್ತದೆ !

ಚೆನ್ನೈ (ತಮಿಳುನಾಡು) – ಭ್ರಷ್ಟಾಚಾರ ಆರೋಪವಿರುವ ಮದ್ರಾಸ್ ವಿಶ್ವವಿದ್ಯಾಲಯದ ನೌಕರರಿಬ್ಬರಿಗೆ ಬಡ್ತಿ ನೀಡಿದ್ದನ್ನು ವಿರೋಧಿಸಿ ಮದ್ರಾಸ್ ಉಚ್ಚ ನ್ಯಾಯಾಲಯದಲ್ಲಿ ಅರ್ಜಿ ದಾಖಲಿಸಲಾಗಿತ್ತು. ಈ ಅರ್ಜಿಯ ಆಲಿಕೆಯ ಸಮಯದಲ್ಲಿ, ‘ಇಂತಹ ನೌಕರರಿಗೆ ಗಲ್ಲು ಶಿಕ್ಷೆ ನೀಡಬೇಕು’, ಎಂದು ಮದ್ರಾಸ್ ಉಚ್ಚ ನ್ಯಾಯಾಲಯವು ಅಭಿಪ್ರಾಯಪಟ್ಟಿದೆ. ವೀರಾಪಂಡಿ ಮತ್ತು ಸೆಲ್ವಿ ಎಂಬ ಇಬ್ಬರು ನೌಕರರಿಗೆ ಸಹಾಯಕ ಗ್ರಂಥಪಾಲ ಎಂದು ಬಡ್ತಿ ನೀಡಲಾಗಿತ್ತು.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !