ಮದ್ರಾಸ್ ವಿಶ್ವವಿದ್ಯಾಲಯದ ಇಬ್ಬರು ಭ್ರಷ್ಟ ನೌಕರರಿಗೆ ಬಡ್ತಿ ನೀಡಿದ ಪ್ರಕರಣ
ಭ್ರಷ್ಟಾಚಾರದ ಆರೋಪ ಇರುವವರಿಗೆ ಬಡ್ತಿ ನೀಡುವವರ ಮೇಲೆಯೂ ಕ್ರಮ ಕೈಗೊಳ್ಳಬೇಕು ! ಇಂದು ಭಾರತದಲ್ಲಿ ಭ್ರಷ್ಟಾಚಾರವೇ ಶಿಷ್ಟಾಚಾರವಾಗಿದ್ದು ಭ್ರಷ್ಟರನ್ನೇ ಗೌರವಿಸಲಾಗುತ್ತದೆ, ಇದು ಭ್ರಷ್ಟ ನೌಕರರಿಗೆ ಬಡ್ತಿ ನೀಡಿದ ಪ್ರಕರಣದಿಂದ ಗಮನಕ್ಕೆ ಬರುತ್ತದೆ !

ಚೆನ್ನೈ (ತಮಿಳುನಾಡು) – ಭ್ರಷ್ಟಾಚಾರ ಆರೋಪವಿರುವ ಮದ್ರಾಸ್ ವಿಶ್ವವಿದ್ಯಾಲಯದ ನೌಕರರಿಬ್ಬರಿಗೆ ಬಡ್ತಿ ನೀಡಿದ್ದನ್ನು ವಿರೋಧಿಸಿ ಮದ್ರಾಸ್ ಉಚ್ಚ ನ್ಯಾಯಾಲಯದಲ್ಲಿ ಅರ್ಜಿ ದಾಖಲಿಸಲಾಗಿತ್ತು. ಈ ಅರ್ಜಿಯ ಆಲಿಕೆಯ ಸಮಯದಲ್ಲಿ, ‘ಇಂತಹ ನೌಕರರಿಗೆ ಗಲ್ಲು ಶಿಕ್ಷೆ ನೀಡಬೇಕು’, ಎಂದು ಮದ್ರಾಸ್ ಉಚ್ಚ ನ್ಯಾಯಾಲಯವು ಅಭಿಪ್ರಾಯಪಟ್ಟಿದೆ. ವೀರಾಪಂಡಿ ಮತ್ತು ಸೆಲ್ವಿ ಎಂಬ ಇಬ್ಬರು ನೌಕರರಿಗೆ ಸಹಾಯಕ ಗ್ರಂಥಪಾಲ ಎಂದು ಬಡ್ತಿ ನೀಡಲಾಗಿತ್ತು.
ಅನುಕಂಪದ ಆಧಾರದ ಮೇಲೆ ಕೆಲಸ ಪಡೆಯಲು ತಂದೆಯ ಹತ್ಯೆ ಮಾಡಿಸಿದ ಮಗನ ಬಂಧನ
ತೆಲಂಗಾಣದ ಮಹಿಳಾ ತಹಶೀಲ್ದಾರ್ಗೆ ಸೇರಿದ ₹20 ಕೋಟಿ ಮೌಲ್ಯದ ಅಕ್ರಮ ಆಸ್ತಿ ಜಪ್ತಿ!
‘ಆಪರೇಷನ್ ಸಿಂದೂರ್’ನಲ್ಲಿ ವೀರಮರಣ ಹೊಂದಿದ 6 ಭಾರತೀಯ ಸೈನಿಕರ ಹೆಸರುಗಳು ಮೊದಲ ಬಾರಿಗೆ ಪ್ರಕಟ!
ಬಂಗಾಳದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಯಾಗಲಿದೆ ! – ಮುಖ್ಯಮಂತ್ರಿ ಶುಭೆಂದು ಅಧಿಕಾರಿ
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು