ವಿದೇಶಿ ನಾಗರಿಕನು ಭಾರತದಲ್ಲಿ ೨ ವರ್ಷಗಳಿಂದ ಕಾನೂನುಬಾಹಿರವಾಗಿ ಇರುವುದು ಭಾರತೀಯ ಗುಪ್ತಚರ ಇಲಾಖೆಗೆ ತಿಳಿದಿಲ್ಲವೋ ಅಥವಾ ಅವು ನಿದ್ರೆ ಮಾಡುತ್ತಿತ್ತೇ ?

ಸಂಭಲ (ಉತ್ತರಪ್ರದೇಶ) – ಇಲ್ಲಿಯ ಲೋಧಿ ಸರಾಯ ಪ್ರದೇಶದಲ್ಲಿ ಕಳೆದ ಎರಡು ವರ್ಷಗಳಿಂದ ಅಕ್ರಮವಾಗಿ ವಾಸಿಸುತ್ತಿದ್ದ ಅಬ್ದುಲ್ ಖಾದಿರ್ ಮಹಮ್ಮದ್ ನಜೀರ್ ಎಂಬ ಶ್ರೀಲಂಕಾದ ನಾಗರಿಕನನ್ನು ಪೊಲೀಸರು ಬಂಧಿಸಿದ್ದಾರೆ. ಆತ ಕಳೆದ ಎರಡು ವರ್ಷಗಳಿಂದ ವಿಸಾದ (ವಿದೇಶದಲ್ಲಿ ಕೆಲವು ಸಮಯಕ್ಕಾಗಿ ಇರಲು ನೀಡಿರುವ ಅನುಮತಿ) ನವೀಕರಣ ಮಾಡಿಸಿರಲಿಲ್ಲ ಹಾಗೂ ಭಾರತದ ನಾಗರಿಕನಾಗಿರುವ ನಕಲಿ ಗುರುತಿನ ಚೀಟಿ ಮಾಡಿಸಿಕೊಂಡಿದ್ದನು. ಅಲ್ಲದೇ ಆತನ ಪತ್ನಿಯು ‘ಅವನು ವಜ್ರದ ಕಳ್ಳ ಸಾಗಾಣಿಕೆಯಲ್ಲಿ ತೊಡಗಿದ್ದಾನೆ’ ಎಂದು ಆರೋಪಿಸಿದ್ದಾಳೆ.
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest
ನೌಕೆಯನ್ನು ವಶಕ್ಕೆ ತೆಗೆದುಕೊಂಡು ನಾವಿಕರನ್ನು ಒತ್ತೆಯಾಳಾಗಿರಿಸಿದ್ದ ಸೊಮಾಲಿಯಾದ 44 ನಾಗರಿಕರಿಗೆ ಜೀವಾವಧಿ ಶಿಕ್ಷೆ! : Somalians Get Life Imprisonment
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews
ಜಂಜೀರಾ ಕೋಟೆಯ ಮೇಲೆ ಶಾಶ್ವತವಾಗಿ ಕೇಸರಿ ಧ್ವಜ ಹಾರಿಸಿ, ಇಲ್ಲದಿದ್ದರೆ ತೀವ್ರ ಹೋರಾಟ ನಡೆಸಲಾಗುವುದು! : Sahyadri Foundation Hindustan Alert!
ಬುಲ್ಡೋಜರ್ ಕ್ರಮಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ನ ವಿಭಜಿತ ತೀರ್ಪು! : Allahabad HC
ಬೀದಿ ನಾಯಿಯ ದಾಳಿಯಿಂದ ಗಾಯಗೊಂಡ ಬಾಲಕಿಗೆ ೧ ಲಕ್ಷ ರೂಪಾಯಿ ಪರಿಹಾರ ನೀಡಲು ಆದೇಶ