ವಿದೇಶಿ ನಾಗರಿಕನು ಭಾರತದಲ್ಲಿ ೨ ವರ್ಷಗಳಿಂದ ಕಾನೂನುಬಾಹಿರವಾಗಿ ಇರುವುದು ಭಾರತೀಯ ಗುಪ್ತಚರ ಇಲಾಖೆಗೆ ತಿಳಿದಿಲ್ಲವೋ ಅಥವಾ ಅವು ನಿದ್ರೆ ಮಾಡುತ್ತಿತ್ತೇ ?

ಸಂಭಲ (ಉತ್ತರಪ್ರದೇಶ) – ಇಲ್ಲಿಯ ಲೋಧಿ ಸರಾಯ ಪ್ರದೇಶದಲ್ಲಿ ಕಳೆದ ಎರಡು ವರ್ಷಗಳಿಂದ ಅಕ್ರಮವಾಗಿ ವಾಸಿಸುತ್ತಿದ್ದ ಅಬ್ದುಲ್ ಖಾದಿರ್ ಮಹಮ್ಮದ್ ನಜೀರ್ ಎಂಬ ಶ್ರೀಲಂಕಾದ ನಾಗರಿಕನನ್ನು ಪೊಲೀಸರು ಬಂಧಿಸಿದ್ದಾರೆ. ಆತ ಕಳೆದ ಎರಡು ವರ್ಷಗಳಿಂದ ವಿಸಾದ (ವಿದೇಶದಲ್ಲಿ ಕೆಲವು ಸಮಯಕ್ಕಾಗಿ ಇರಲು ನೀಡಿರುವ ಅನುಮತಿ) ನವೀಕರಣ ಮಾಡಿಸಿರಲಿಲ್ಲ ಹಾಗೂ ಭಾರತದ ನಾಗರಿಕನಾಗಿರುವ ನಕಲಿ ಗುರುತಿನ ಚೀಟಿ ಮಾಡಿಸಿಕೊಂಡಿದ್ದನು. ಅಲ್ಲದೇ ಆತನ ಪತ್ನಿಯು ‘ಅವನು ವಜ್ರದ ಕಳ್ಳ ಸಾಗಾಣಿಕೆಯಲ್ಲಿ ತೊಡಗಿದ್ದಾನೆ’ ಎಂದು ಆರೋಪಿಸಿದ್ದಾಳೆ.
ಕೇರಳದಲ್ಲಿ ‘ಶಿಗೆಲ್ಲಾ’ ಸೋಂಕಿನಿಂದ ಒಂದು ಮಗುವಿನ ಸಾವು, 126 ಜನರಿಗೆ ಸೋಂಕು !
ಹಿಜಾಬ್ ನಿಂದಾಗಿ ಪರೀಕ್ಷೆ ಬರೆಯಲು ಅವಕಾಶ ಸಿಗದ ಮುಸ್ಲಿಂ ವಿದ್ಯಾರ್ಥಿನಿಗೆ ಎಂಜಿನಿಯರಿಂಗ್ ಪ್ರವೇಶಕ್ಕೆ ಅವಕಾಶ!
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ