|

ಭುವನೇಶ್ವರ (ಒಡಿಶಾ) – ಒಡಿಶಾದ ಮುಖ್ಯಮಂತ್ರಿ ಮತ್ತು ಬಿಜು ಜನತಾ ದಳದ ಅಧ್ಯಕ್ಷ ನವೀನ್ ಪಟ್ನಾಯಕ್ ಇವರು ಮದರ್ ತೆರೇಸಾ ಅವರು ಸ್ಥಾಪಿಸಿದ್ದ ‘ಮಿಶನರಿಸ್ ಆಫ್ ಚಾರಿಟಿ’ಯಿಂದ ನಡೆಸಲಾಗುವ ೧೩ ಸಂಸ್ಥೆಗಳಿಗೆ ಮುಖ್ಯಮಂತ್ರಿ ಸಹಾಯ ನಿಧಿಯಿಂದ ಆರ್ಥಿಕ ಸಹಾಯ ನೀಡುವಾಗ ೭೮ ಲಕ್ಷ ೭೬ ಸಾವಿರ ರೂಪಾಯಿ ನೀಡಿದೆ. ಈ ಸಂಸ್ಥೆ ರಾಜ್ಯದಲ್ಲಿ ಎಂಟು ಜಿಲ್ಲೆಗಳಲ್ಲಿ ಸಕ್ರಿಯವಾಗಿದೆ. ಈ ನಿರ್ಣಯದಿಂದ ೯೦೦ ಗಿಂತಲೂ ಹೆಚ್ಚಿನ ಕುಷ್ಠರೋಗಿ ಹಾಗೂ ಕೆಲವು ಅನಾಥಾಶ್ರಮಗಳಿಗೆ ಲಾಭವಾಗುವುದು, ಎಂದು ಹೇಳಲಾಗುತ್ತಿದೆ. ಕೆಲವು ದಿನಗಳ ಹಿಂದೆಯೇ ‘ಮಿಶನರಿಸ್ ಆಫ್ ಚಾರಿಟಿ’ ಸಂಸ್ಥೆಗೆ ವಿದೇಶದ ನಿಧಿ ಪಡೆಯಲು ಅನುಮತಿ ನವೀಕರಣ ಮಾಡಲು ಕೇಂದ್ರ ಸರಕಾರ ನಿರಾಕರಿಸಿತ್ತು.
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸಲ್ಮಾನ ಯುವಕನಿಂದ ಅಪ್ರಾಪ್ತ ಹಿಂದೂ ಹುಡುಗಿಯ ಮೇಲೆ ವರ್ಷವಿಡೀ ಬಲಾತ್ಕಾರ
ಮಥುರೆಯ ಶ್ರೀಕೃಷ್ಣ ಜನ್ಮಸ್ಥಾನಕ್ಕೆ ಬರುವ ದೇಣಿಗೆಯ ‘ಸಿಬಿಐ’ ತನಿಖೆಯಾಗಲಿ!
Muslim Pakistan Spy: ಜೈಸಲ್ಮೇರ್ (ರಾಜಸ್ಥಾನ) ನಿಂದ ಪಾಕಿಸ್ತಾನಕ್ಕಾಗಿ ಬೇಹುಗಾರಿಕೆ ನಡೆಸುತ್ತಿದ್ದ ಮುಸ್ಲಿಂ ವ್ಯಕ್ತಿಯ ಬಂಧನ
ರಾಂಚಿ (ಜಾರ್ಖಂಡ್)ನಲ್ಲಿರುವ ರಾ.ಸ್ವ. ಸಂಘದ ಕಚೇರಿಯ ಮೇಲೆ ಅಪರಿಚಿತರಿಂದ ಪೆಟ್ರೋಲ್ ಬಾಂಬ್ ದಾಳಿ!
ಭಾರತದ ಒಂದು ನಿರ್ಧಾರದಿಂದ ಟರ್ಕಿಯ (ತುರ್ಕಿಯ) ಸಂಸ್ಥೆಗೆ ೪,೩೦೦ ಕೋಟಿ ರೂಪಾಯಿಗಳ ನಷ್ಟ
ಶ್ರೀ ವಿಠ್ಠಲನ ಮೂರ್ತಿಗೆ ಹಾನಿಯಾದರೆ ಮಂದಿರ ಸಮಿತಿ ಮತ್ತು ಪುರಾತತ್ವ ಇಲಾಖೆಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು.