|

ನವ ದೆಹಲಿ – ಪಂಜಾಬಿನ ಫಿರೋಜಪುರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತಾ ಲೋಪದ ಅಕ್ಷಮ್ಯ ತಪ್ಪಿನ ಕುರಿತು ಕೇಂದ್ರೀಯ ಗೃಹ ಸಚಿವಾಲಯವು ಪಂಜಾಬ ಸರಕಾರದಿಂದ ವರದಿ ಕೇಳಿದೆ ಹಾಗೂ ಇನ್ನೊಂದೆಡೆ ಸರ್ವೋಚ್ಚ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗಿದೆ. ಪಂಜಾಬ ಸರಕಾರವು ಈ ಪ್ರಕರಣದ ತನಿಖೆ ನಡೆಸಲು ಉನ್ನತ ಮಟ್ಟದದ ಸಮಿತಿಯನ್ನು ಸ್ಥಾಪಿಸಿದೆ.
WATCH | Republic accesses letter written by top IPS Officers to President Ram Nath Kovind over PM Modi’s security breach; demand strict action on the incident
Tune in for more details: https://t.co/evYXpX2nAu… pic.twitter.com/oJZMNbOLiY
— Republic (@republic) January 6, 2022
೧. ಸರ್ವೋಚ್ಚ ನ್ಯಾಯಾಲಯದಲ್ಲಿ ದಾಖಲಿಸಲಾಗಿರುವ ಅರ್ಜಿಯಲ್ಲಿ ‘ಪಂಜಾಬ ಸರಕಾರಕ್ಕೆ ಸೂಕ್ತ ಆದೇಶ ನೀಡಿ ಕಾರಣಕರ್ತರ ಮೇಲೆ ಕ್ರಮ ಕೈಗೊಳ್ಳಬೇಕು’, ಎಂದು ಒತ್ತಾಯಿಸಲಾಗಿದೆ. ಹಾಗೂ ಭವಿಷ್ಯದಲ್ಲಿ ಈ ರೀತಿಯ ಘಟನೆ ನಡೆಯದಂತೆ ನೋಡಿಕೊಳ್ಳಲು ಹೇಳಲಾಗಿದೆ.
೨. ಭಾಜಪಾದ ನಾಯಕರು ಪಂಜಾಬದ ರಾಜ್ಯಪಾಲರನ್ನು ಭೇಟಿ ಮಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತೆಯಲ್ಲಿನ ಲೋಪಗಳನ್ನು ಹೇಳಲಾಗಿದೆ. ಅವರು ಗೃಹ ಸಚಿವ ಮತ್ತು ಪೊಲೀಸ ಅಧಿಕಾರಿಯನ್ನು ಸ್ಥಾನದಿಂದ ವಜಾಗೊಳಿಸುವಂತೆ ಒತ್ತಾಯಿಸಲಾಗಿದೆ.
ಹಿಂದೂ ವಿವಾಹ ಕಾಯ್ದೆಯಡಿ ವಿವಾಹ ಮಾನ್ಯವಾಗಲು ಕೇವಲ ವಿವಾಹ ಪ್ರಮಾಣಪತ್ರವಿದ್ದರೆ ಸಾಲದು !
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!