
ನವದೆಹಲಿ – ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಹರೀಶ ರಾವತರವರು ಕಾಶಿಪುರದಲ್ಲಿನ ಒಂದು ಸಭೆಯಲ್ಲಿ ಉಪಸ್ಥಿತರಿರುವಾಗ ಓರ್ವ ತರುಣನು ಚಾಕು ಹಿಡಿದು ನೇರವಾಗಿ ಸಭಾಮಂಟಪದ ಮೇಲೆ ಬಂದಿರುವ ಘಟನೆ ನಡೆದಿದೆ. ಈ ಸಮಯದಲ್ಲಿ ಸಭಾಮಂಟಪದಲ್ಲಿ ಉಪಸ್ಥಿತರಿದ್ದ ಕಾಂಗ್ರೆಸ್ ಕಾರ್ಯಕರ್ತರು ಸಮಯೋಚಿತ ಬುದ್ಧಿಯನ್ನು ಪ್ರದರ್ಶಿಸಿ ಆ ತರುಣನನ್ನು ಹಿಡಿದು ಅವನ ಕೈಯಿಂದ ಚಾಕುವನ್ನು ಕಸಿದುಕೊಂಡಿದ್ದರಿಂದ ದೊಡ್ಡ ಘಟನೆಯು ದೂರವಾಯಿತು. ಈ ತರುಣನು ಸಭಾಮಂಟಪದ ಮೇಲೆ ತಲುಪಿದಾಗ ಮೊದಲಿಗೆ ಅವನು ಮೈಕ್ ನಿಂದ ‘ ಜಯ ಶ್ರೀ ರಾಮ ‘ ಎಂಬ ಘೋಷಣೆ ನೀಡಿದನು. ಆದುದರಿಂದ ಕಾಂಗ್ರೆಸ್ ಕಾರ್ಯಕರ್ತರು ಈ ತರುಣನನ್ನು ತಡೆದಾಗ ಅವನು ತನ್ನ ಬಳಿ ಇದ್ದ ಚಾಕುವನ್ನು ಹೊರತೆಗೆದನು. ಪೊಲೀಸರು ಈ ವಿಷಯದಲ್ಲಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
Man booked for brandishing knife at ex-CM Harish Rawat’s event in Kashipur https://t.co/2Ic3jrfkdp
— TOI Cities (@TOICitiesNews) January 7, 2022
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !