ಭಯೋತ್ಪಾದಕರನ್ನು ನಿರ್ಮಿಸುವ ಪಾಕಿಸ್ತಾನವನ್ನು ನಾಶ ಮಾಡಿದ ಮೇಲೆ ಕಾಶ್ಮೀರದಲ್ಲಿನ ಭಯೋತ್ಪಾದನೆ ಶಾಶ್ವತವಾಗಿ ನಾಶವಾಗುವುದು !- ಸಂಪಾದಕರು

ಶ್ರೀನಗರ (ಜಮ್ಮು-ಕಾಶ್ಮೀರ) – ಬಡಗಾಮದಲ್ಲಿನ ಜೋಲವಾ ಪ್ರದೇಶದಲ್ಲಿನ ಭದ್ರತಾ ಪಡೆ ಮತ್ತು ಜಿಹಾದಿ ಭಯೊತ್ಪಾದಕರ ನಡುವೆ ನಡೆದ ಚಕಮಕಿಯಲ್ಲಿ ಮೂರು ಭಯೋತ್ಪಾದಕರ ಹತ್ಯೆ ಮಾಡಲಾಗಿದೆ. ಈ ಭಯೋತ್ಪಾದಕರ ಸಂಘಟನೆ ಮತ್ತು ಅದರ ಗುರುತು ಹಿಡಿಯುವ ಕಾರ್ಯ ನಡೆಯುತ್ತಿದೆ. ಅವರಿಂದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡು ಸಹಿತ ಅನೇಕ ಆಕ್ಷೇಪಾರ್ಹ ವಸ್ತುಗಳು ವಶಪಡಿಸಿಕೊಳ್ಳಲಾಗಿದೆ.
J&K: 3 Jaish-e-Mohammed terrorists killed in encounter in #Budgam#JammuKashmir #encounter
(@ashraf_wani)https://t.co/28CQ7BHkFd— IndiaToday (@IndiaToday) January 7, 2022
ಕೇರಳದಲ್ಲಿ ‘ಶಿಗೆಲ್ಲಾ’ ಸೋಂಕಿನಿಂದ ಒಂದು ಮಗುವಿನ ಸಾವು, 126 ಜನರಿಗೆ ಸೋಂಕು !
ಹಿಜಾಬ್ ನಿಂದಾಗಿ ಪರೀಕ್ಷೆ ಬರೆಯಲು ಅವಕಾಶ ಸಿಗದ ಮುಸ್ಲಿಂ ವಿದ್ಯಾರ್ಥಿನಿಗೆ ಎಂಜಿನಿಯರಿಂಗ್ ಪ್ರವೇಶಕ್ಕೆ ಅವಕಾಶ!
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ