ಭಯೋತ್ಪಾದಕರನ್ನು ನಿರ್ಮಿಸುವ ಪಾಕಿಸ್ತಾನವನ್ನು ನಾಶ ಮಾಡಿದ ಮೇಲೆ ಕಾಶ್ಮೀರದಲ್ಲಿನ ಭಯೋತ್ಪಾದನೆ ಶಾಶ್ವತವಾಗಿ ನಾಶವಾಗುವುದು !- ಸಂಪಾದಕರು

ಶ್ರೀನಗರ (ಜಮ್ಮು-ಕಾಶ್ಮೀರ) – ಬಡಗಾಮದಲ್ಲಿನ ಜೋಲವಾ ಪ್ರದೇಶದಲ್ಲಿನ ಭದ್ರತಾ ಪಡೆ ಮತ್ತು ಜಿಹಾದಿ ಭಯೊತ್ಪಾದಕರ ನಡುವೆ ನಡೆದ ಚಕಮಕಿಯಲ್ಲಿ ಮೂರು ಭಯೋತ್ಪಾದಕರ ಹತ್ಯೆ ಮಾಡಲಾಗಿದೆ. ಈ ಭಯೋತ್ಪಾದಕರ ಸಂಘಟನೆ ಮತ್ತು ಅದರ ಗುರುತು ಹಿಡಿಯುವ ಕಾರ್ಯ ನಡೆಯುತ್ತಿದೆ. ಅವರಿಂದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡು ಸಹಿತ ಅನೇಕ ಆಕ್ಷೇಪಾರ್ಹ ವಸ್ತುಗಳು ವಶಪಡಿಸಿಕೊಳ್ಳಲಾಗಿದೆ.
J&K: 3 Jaish-e-Mohammed terrorists killed in encounter in #Budgam#JammuKashmir #encounter
(@ashraf_wani)https://t.co/28CQ7BHkFd— IndiaToday (@IndiaToday) January 7, 2022
ಹಿಂದೂ ವಿವಾಹ ಕಾಯ್ದೆಯಡಿ ವಿವಾಹ ಮಾನ್ಯವಾಗಲು ಕೇವಲ ವಿವಾಹ ಪ್ರಮಾಣಪತ್ರವಿದ್ದರೆ ಸಾಲದು !
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!