ಬಡಗಾಮದಲ್ಲಿ ಮೂರು ಭಯೋತ್ಪಾದಕರ ಹತ್ಯೆ

ಭಯೋತ್ಪಾದಕರನ್ನು ನಿರ್ಮಿಸುವ ಪಾಕಿಸ್ತಾನವನ್ನು ನಾಶ ಮಾಡಿದ ಮೇಲೆ ಕಾಶ್ಮೀರದಲ್ಲಿನ ಭಯೋತ್ಪಾದನೆ ಶಾಶ್ವತವಾಗಿ ನಾಶವಾಗುವುದು !- ಸಂಪಾದಕರು

ಶ್ರೀನಗರ (ಜಮ್ಮು-ಕಾಶ್ಮೀರ) – ಬಡಗಾಮದಲ್ಲಿನ ಜೋಲವಾ ಪ್ರದೇಶದಲ್ಲಿನ ಭದ್ರತಾ ಪಡೆ ಮತ್ತು ಜಿಹಾದಿ ಭಯೊತ್ಪಾದಕರ ನಡುವೆ ನಡೆದ ಚಕಮಕಿಯಲ್ಲಿ ಮೂರು ಭಯೋತ್ಪಾದಕರ ಹತ್ಯೆ ಮಾಡಲಾಗಿದೆ. ಈ ಭಯೋತ್ಪಾದಕರ ಸಂಘಟನೆ ಮತ್ತು ಅದರ ಗುರುತು ಹಿಡಿಯುವ ಕಾರ್ಯ ನಡೆಯುತ್ತಿದೆ. ಅವರಿಂದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡು ಸಹಿತ ಅನೇಕ ಆಕ್ಷೇಪಾರ್ಹ ವಸ್ತುಗಳು ವಶಪಡಿಸಿಕೊಳ್ಳಲಾಗಿದೆ.