ಪ್ರಧಾನಿ ನರೇಂದ್ರ ಮೋದಿ ಇವರ ಪಂಜಾಬ ಪ್ರವಾಸದ ಸಮಯದಲ್ಲಿ ನಡೆದಿರುವ ಭದ್ರತಾ ಲೋಪದ ಬಗ್ಗೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ಮೌನವಾಗಿದ್ದಾರೆ, ಹಾಗೂ ಅವರು ಇಂದಿರಾಗಾಂಧಿ ಇವರ ಹಂತಕರಿಗೆ ಶ್ರದ್ಧಾಂಜಲಿಯನ್ನು ಅರ್ಪಿಸುವಾಗಲೂ ಮೌನವಾಗಿದ್ದಾರೆ; ಕಾರಣ ಅವರಿಗೆ ಪಂಜಾಬಿನಲ್ಲಿ ವಿಧಾನಸಭೆ ಚುನಾವಣೆ ಗೆಲ್ಲುವುದಿದೆ, ಇದು ಸ್ಪಷ್ಟವಾಗಿದೆ, ಎಂಬುದನ್ನು ತಿಳಿದುಕೊಳ್ಳಿರಿ ! ಇಂತಹ ಕಾಂಗ್ರೆಸ್ ಕಾನೂನಿನ ರಾಜ್ಯ ನೀಡುತ್ತಾರಂತೆ ?- ಸಂಪಾದಕರು

ಅಮೃತಸರ (ಪಂಜಾಬ) – ಶಿರೋಮಣಿ ಗುರುದ್ವಾರ ಪ್ರಬಂಧಕ ಕಮಿಟಿಯು (`ಎಸ.ಜಿ.ಪಿ.ಸಿ.’ಯು) ಇಲ್ಲಿ ಜನವರಿ 6 ರಂದು ಮಾಜಿ ಪ್ರಧಾನಿ ಇಂದಿರಾ ಗಾಂಧಿಯ ಹಂತಕರಾದ ಸತವಂತ ಸಿಂಹ ಮತ್ತು ಕೆಹರ್ ಸಿಂಹ ಇವರಿಗೆ ಶ್ರದ್ಧಾಂಜಲಿ ನೀಡಿದರು. ಕಮಿಟಿಯು ಇಬ್ಬರಿಗೂ `ಹುತಾತ್ಮರೆಂದು ಪರಿಗಣಿಸಿದ್ದಾರೆ. ಇವರಿಬ್ಬರನ್ನು ಜನವರಿ 6, 1989 ರಲ್ಲಿ ತಿಹಾರ ಸೆರೆಮನೆಯಲ್ಲಿ ಗಲ್ಲು ಶಿಕ್ಷೆ ನೀಡಲಾಗಿತ್ತು. `ಎಸ್.ಜಿ.ಪಿ.ಸಿ.’ ಇಂದು ಐತಿಹಾಸಿಕ ದಿನವಾಗಿದೆ’ ಎಂದು ಟ್ವೀಟ್ ಮಾಡಿದೆ.
Punjab: SGPC pays homage to Indira Gandhi’s assassins, calls them martyrs, honours their family membershttps://t.co/3iHA2mQzJJ
— OpIndia.com (@OpIndia_com) January 7, 2022
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ