ಮುಸಲ್ಮಾನ ಯುವಕನು ಗ್ರಾಮಸ್ಥರಿಗೆ ಥಳಿಸಿದ ಪ್ರಕರಣ

ರಾಯಪುರ (ಛತ್ತಿಸಗಡ) – ರಾಜ್ಯದಲ್ಲಿ ಬಲರಾಮಪುರದಲ್ಲಿಯ ಕುಂಭಕಲಾ ಗ್ರಾಮದಲ್ಲಿ ಕೆಲವು ಗ್ರಾಮಸ್ಥರು ಮುಸಲ್ಮಾನರ ಮೇಲೆ ಬಹಿಷ್ಕಾರ ಹಾಕಲು ಪ್ರಮಾಣ ಮಾಡುತ್ತಿರುವ ಒಂದು ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾದ ನಂತರ ಪೊಲೀಸರು ಇದರ ತನಿಖೆ ನಡೆಸುತ್ತಿದ್ದಾರೆ.
ಜನವರಿ 1 ರಂದು ಕೆಲವು ಮುಸ್ಲಿಂ ಯುವಕರು ಕ್ರೈಸ್ತರ ಹೊಸವರ್ಷಾರಂಭ ಆಚರಣೆಗಾಗಿ ಲುಂಡ್ರಾ ಪೊಲೀಸ್ ಠಾಣೆಯ ವ್ಯಾಪ್ತಿಗೆ ಒಳಪಡುವ ಕುಂಭಕಲಾ ಗ್ರಾಮಕ್ಕೆ ತಲುಪಿದ ನಂತರ ಸ್ಥಳೀಯ ಯುವಕರೊಂದಿಗೆ ವಾದ-ವಿವಾದ ನಡೆಯಿತು. ಆ ಸಮಯದಲ್ಲಿ ಮತಾಂಧ ಯುವಕರು ಗ್ರಾಮಸ್ಥರನ್ನು ಥಳಿಸಿದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ದೂರು ದಾಖಲಿಸಿ 6 ಜನರನ್ನು ಬಂಧಿಸಿದ್ದಾರೆ. ನಂತರ ಅವರಿಗೆ ಜಾಮೀನು ಸಿಕ್ಕಿತ್ತು. ಆದ್ದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಪೊಲೀಸ್ ಠಾಣೆಗೆ ಸುತ್ತುವರೆದರು, `ಈ ಯುವಕರ ಮೇಲೆ ಕಠಿಣ ಕಲಂನ ಅಡಿಯಲ್ಲಿ ಕ್ರಮಕೈಗೊಂಡಿಲ್ಲ, ಆದ್ದರಿಂದ ಅವರು ಜಾಮೀನಿನ ಮೇಲೆ ಬಿಡುಗಡೆಯಾದರು, ಎಂದು ಆರೋಪಿಸಿದ್ದಾರೆ. ಆ ಸಮಯದಲ್ಲಿ ಗ್ರಾಮಸ್ಥರು ಅಲ್ಲಿಯೇ ಪ್ರಮಾಣ ತೊಟ್ಟರು, `ನಾವು ಮುಸಲ್ಮಾನರ ಜೊತೆ ಇನ್ನು ಮುಂದೆ ಯಾವುದೇ ಸಂಬಂಧ ಇಟ್ಟುಕೊಳ್ಳುವುದಿಲ್ಲ. ಅವರ ಅಂಗಡಿಗಳಿಂದ ಏನೂ ಖರಿದಿಸುವುದಿಲ್ಲ ಮತ್ತು ಅವರಿಗೆ ಭೂಮಿಯು ಮಾರುವುದಿಲ್ಲ.’ ಆ ಸಮಯದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಆಗುತ್ತಿದೆ.
Chhattisgarh: Hindu villagers vow to boycott Muslims after tussle between two families https://t.co/0ahuhddCHK
— Republic (@republic) January 8, 2022
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗಾಗಿ ತ್ವರಿತ ಗತಿ ನ್ಯಾಯಾಲಯಗಳ ಸ್ಥಾಪನೆ ! : Establishment of Fast Track Courts
ಪುರಾತತ್ವ ಇಲಾಖೆಯ ಅಧಿಕಾರಿಗಳ ವಿರುದ್ಧ ಕೇಸ್ ದಾಖಲಿಸಲು ಒತ್ತಾಯ : Case Against Archaeology Dept
ಇಬ್ಬರು ಜಿಹಾದಿ ಭಯೋತ್ಪಾದಕರ ಮನೆಗಳ ಮೇಲೆ ಬುಲ್ಡೋಜರ್ ಕಾರ್ಯಾಚರಣೆ : Bulldozer Operation
೯ ಸಂತರ ಧಾರ್ಮಿಕ ಸಮಿತಿ ಸ್ಥಾಪನೆ ಪ.ಪೂ. ಸ್ವಾಮಿ ಗೋವಿಂದದೇವ ಗಿರಿ ಅವರಿಗೆ ಅಧ್ಯಕ್ಷತೆ : Swami Govindadev Giri
ರಾಮಮಂದಿರ ದೇಣಿಗೆ ಕಳ್ಳತನ; ನೈತಿಕ ಅಧಃಪತನದ ಪರಾಕಾಷ್ಠೆ: ಹೈಕೋರ್ಟ್ : Allahabad HC on Ram Mandir
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.