ಭಯೋತ್ಪಾದಕರನ್ನು ಬೆಂಬಲಿಸುವವರನ್ನು ಭಯೋತ್ಪಾದಕರೆಂದು ನಿರ್ಧರಿಸಿ ಅವರಿಗೆ ಗಲ್ಲು ಶಿಕ್ಷೆ ಆಗಬೇಕು !- ಸಂಪಾದಕರು

ಶ್ರೀನಗರ (ಜಮ್ಮು-ಕಾಶ್ಮೀರ) – ಲಷ್ಕರ್-ಎ-ತೊಯಬಾದ ಭಯೋತ್ಪಾದಕ ಸಲೀಂ ಪೈರಿನನ್ನು ಒಂದು ಚಕಮಕಿಯಲ್ಲಿ ಹತ್ಯೆ ಮಾಡಿದ ನಂತರ ಸಲೀಂನನ್ನು ಬೆಂಬಲಿಸುವ ಒಂದು ವಿಡಿಯೋ ಪ್ರಸಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸಜ್ಜಾದ್ ಅಹಮದಾ ಡಾರ ಈ ಪತ್ರಕರ್ತನಿಗೆ ಬಾಂದಿಪೊರಾ ಜಿಲ್ಲೆಯಿಂದ ಬಂಧಿಸಿದ್ದಾರೆ. ಡಾರ ಈತ `ದಿ ಕಾಶ್ಮೀರವಾಲಾ’ ಈ ವೃತ್ತ ಜಾಲತಾಣಕ್ಕಾಗಿ ಕೆಲಸ ಮಾಡುತ್ತಿದ್ದ.
Kashmir journalist arrested for ‘anti-national’ activities https://t.co/M3FEDaDMhP
— Hindustan Times (@HindustanTimes) January 9, 2022
ಡಾರನು ತಯಾರಿಸಿದ ವಿಡಿಯೋದಲ್ಲಿ ಹತನಾಗಿದ್ದ ಭಯೋತ್ಪಾದಕನ ಸಂಬಂಧಿಕರು ಭಾರತದ ವಿರುದ್ಧ ಘೋಷಣೆ ಕೂಗುತ್ತಿರುವುದು ಕಾಣುತ್ತದೆ. ಇದರಲ್ಲಿ ಪಾಕಿಸ್ತಾನದ ಹಾಗೂ ಭಯೋತ್ಪಾದಕ ಜಾಕಿರ್ ಮೂಸಾನನ್ನು ಬೆಂಬಲಿಸುತ್ತಿರುವುದು ತೋರಿಸಲಾಗಿದೆ.
ಹಿಂದೂ ವಿವಾಹ ಕಾಯ್ದೆಯಡಿ ವಿವಾಹ ಮಾನ್ಯವಾಗಲು ಕೇವಲ ವಿವಾಹ ಪ್ರಮಾಣಪತ್ರವಿದ್ದರೆ ಸಾಲದು !
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!